<p><strong>ಮೈಸೂರು:</strong> ‘ಕುಟುಂಬ ರಾಜಕಾರಣ ಕುರಿತು ಮಾತನಾಡುವವರ ಮನೆಯ ದೋಸೆಗಳೂ ತೂತಾಗಿವೆ’ ಎಂದು ವಿಧಾನ ಪರಿಷತ್ ಚುನಾವಣೆಯ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ತಿರುಗೇಟು ನೀಡಿದರು.</p>.<p>‘ಉತ್ತರ ಕರ್ನಾಟಕ, ಕನಕಪುರ ಸೇರಿ ದಂತೆ ಎಲ್ಲ ಭಾಗ ಗಳಲ್ಲೂ ಕುಟುಂಬ ರಾಜಕಾರಣ ಇದೆ. ಕೇವಲ ನಮ್ಮ ಬಗ್ಗೆ ಮಾತ್ರವೇ ಟೀಕೆ ಮಾಡಲಾಗುತ್ತಿದೆ’ ಎಂದು ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ಹೇಳಿದರು.</p>.<p>‘ಈಗಾಗಲೇ ನನಗೆ ಗೆಲುವು ಸಿಕ್ಕಾಗಿದೆ. ಇನ್ನು ಮತಗಳ ಅಂತರವಷ್ಟೇ ತಿಳಿಯಬೇಕಿದೆ. ಚುನಾವಣೆಯಲ್ಲಿ ಕಠಿಣ ಸವಾಲು ಎದುರಾಗಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕುಟುಂಬ ರಾಜಕಾರಣ ಕುರಿತು ಮಾತನಾಡುವವರ ಮನೆಯ ದೋಸೆಗಳೂ ತೂತಾಗಿವೆ’ ಎಂದು ವಿಧಾನ ಪರಿಷತ್ ಚುನಾವಣೆಯ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ತಿರುಗೇಟು ನೀಡಿದರು.</p>.<p>‘ಉತ್ತರ ಕರ್ನಾಟಕ, ಕನಕಪುರ ಸೇರಿ ದಂತೆ ಎಲ್ಲ ಭಾಗ ಗಳಲ್ಲೂ ಕುಟುಂಬ ರಾಜಕಾರಣ ಇದೆ. ಕೇವಲ ನಮ್ಮ ಬಗ್ಗೆ ಮಾತ್ರವೇ ಟೀಕೆ ಮಾಡಲಾಗುತ್ತಿದೆ’ ಎಂದು ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ಹೇಳಿದರು.</p>.<p>‘ಈಗಾಗಲೇ ನನಗೆ ಗೆಲುವು ಸಿಕ್ಕಾಗಿದೆ. ಇನ್ನು ಮತಗಳ ಅಂತರವಷ್ಟೇ ತಿಳಿಯಬೇಕಿದೆ. ಚುನಾವಣೆಯಲ್ಲಿ ಕಠಿಣ ಸವಾಲು ಎದುರಾಗಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>