ನಂಜನಗೂಡಿನ ಕುಂಕೆರೆ, ಚಿಕ್ಕಹೊಮ್ಮಕೆರೆ, ಚಾಮರಾಜನಗರದ ಜನ್ನೂರು ಕೆರೆ, ಬಾಗಲಿ, ಉಮ್ಮತ್ತೂರು, ಯಡಿಯೂರು ಅಡ್ಡಹಳ್ಳ, ದೊಡ್ಡರಾಯಪೇಟೆ, ಹೊಮ್ಮ, ಕಣ್ಣೇಗಾಲ, ಕೋಡಿಮೊಳೆ, ಅಂಬ್ಲೆ, ದೊಡ್ಡಕೆರೆ, ಚಿಕ್ಕಕೆರೆ, ಸಿಂಡಿಗೆರೆ, ಮರಗದಕೆರೆ, ಬಂಡಿಗೆರೆ, ನಗರದ ಕೆರೆ, ಸರಗೂರು ಮೋಳೆ, ಹೆಬ್ಬಳ್ಳ, ಮಲ್ಲದೇವನಹಳ್ಳಿ, ಪುಟ್ಟನಪುರ, ಹೊಂಡರಬಾಳು, ನಾಗವಳ್ಳಿ, ಕಾಗಲವಾಡಿ ಕೆರೆಗಳು ಈ ಯೋಜನೆ ವ್ಯಾಪ್ತಿಯಲ್ಲಿವೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾಹಿತಿ ನೀಡಿದರು.