ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿ ಸ್ವರೂಪ್ ಆಯ್ಕೆ

Last Updated 8 ಫೆಬ್ರುವರಿ 2023, 11:40 IST
ಅಕ್ಷರ ಗಾತ್ರ

ಮೈಸೂರು: ನಗರದ ಶ್ರೀಹರ್ಷ ರಸ್ತೆಯಲ್ಲಿರುವ ದಿ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಹೋಟೆಲ್ ಉದ್ಯಮಿ ಎಂ.ಎನ್. ಸ್ವರೂಪ್ ಹಾಗೂ ಉಪಾಧ್ಯಕ್ಷರಾಗಿ ಕುರುಬರಹಳ್ಳಿ ಪ್ರಕಾಶ್ ಬುಧವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಸಂಚಾಲಕರಾಗಿ ರಾಜೇಂದ್ರ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಮಡಿಕೇರಿ, ಉಡುಪಿ ಹಾಗೂ ಶಿವಮೊಗ್ಗ ಭಾಗದಲ್ಲಿ ನಡೆಯುವ ಬಿಜೆಪಿ ಸಂಕಲ್ಪ ಯಾತ್ರೆಯ ಸಂಚಾಲಕರಾಗಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ ನಿಯೋಜನೆಗೊಂಡಿದ್ದಾರೆ.

ಈ ಏಳು ಜಿಲ್ಲೆಗಳಲ್ಲಿ ನಡೆಯುವ ಬಿಜೆಪಿಯ ಜನ ಸಂಕಲ್ಪ ಯಾತ್ರೆಯ ಸಂಪೂರ್ಣ ಉಸ್ತುವಾರಿ ಇವರದೇ ಆಗಿದ್ದು, ಅವರೊಂದಿಗೆ ಇಬ್ಬರು ಸಹ ಸಂಚಾಲಕರನ್ನೂ ಪಕ್ಷದಿಂದ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT