ಮೈಸೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಿದ್ದರಾಮಯ್ಯ ಅವರೇ ನಿಮಗೆ ಈಗ ದೇವಸ್ಥಾನಗಳ ಮೇಲೆ ಪ್ರೀತಿ, ಕಾಳಜಿ ಏಕೆ ಬಂತು ಎಂಬುದು ಗೊತ್ತಾಗುತ್ತಿಲ್ಲ. ವಿಗ್ರಹ ಭಂಜಕ ಟಿಪ್ಪು ಸುಲ್ತಾನನ ಜಯಂತಿ ಮಾಡುವಾಗ ನಿಮಗೆ ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂಬ ಅರಿವು ಇರಲಿಲ್ಲವೇ? ಎಂದು ತಿರುಗೇಟು ನೀಡಿದರು.