ಶತಮಾನೋತ್ಸವದ ಕಾರ್ಯಕ್ರಮದಲ್ಲಿ 60 ನಿವೃತ್ತ ಯೋಧರು ಭಾಗಿ ಬಾಂಗ್ಲಾದೇಶ, ಪಾಕ್ ವಿರುದ್ಧದ ಯುದ್ಧಗಳಲ್ಲಿ ಭಾಗಿ 1924ರಲ್ಲಿ ಆರಂಭವಾದ ಕಾಲೇಜು
ಎಂಬಿಬಿಎಸ್ ಮಾಡಿ ದೇಶ ಸೇವೆಗೆ ತೆರಳಿರುವುದು ಕಾಲೇಜಿಗೆ ಹೆಮ್ಮೆ ತರುವ ವಿಚಾರ. ಶತಮಾನೋತ್ಸವ ಸಮಯದಲ್ಲಿ ಅವರನ್ನು ಕರೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದೆಡಾ.ಕೆ.ಆರ್.ದಾಕ್ಷಾಯಿಣಿ ನಿರ್ದೇಶಕಿ ಎಂಎಂಸಿಆರ್ಐ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.