ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ತಿ.ನರಸೀಪುರ | ಕೊರಚ ಸಮುದಾಯಕ್ಕಿಲ್ಲ ಸೌಕರ್ಯ

ಖಾತೆ ಆಗದ ಜಾಗದಲ್ಲಿ ಗುಡಿಸಲು ನಿರ್ಮಾಣ
Published : 12 ಫೆಬ್ರುವರಿ 2025, 6:39 IST
Last Updated : 12 ಫೆಬ್ರುವರಿ 2025, 6:39 IST
ಫಾಲೋ ಮಾಡಿ
Comments
ತಿ.ನರಸೀಪುರ‌ ಪಟ್ಟಣದ ಹೊರ ವಲಯದಲ್ಲಿ ಕೊರಚರಿಗೆ ನೀಡಲಾದ ಪ್ರದೇಶದಲ್ಲಿ ನಿವಾಸಿಗಳು ಶೆಡ್ ನಿರ್ಮಿಸಿಕೊಳ್ಳುತ್ತಿರುವುದು
ತಿ.ನರಸೀಪುರ‌ ಪಟ್ಟಣದ ಹೊರ ವಲಯದಲ್ಲಿ ಕೊರಚರಿಗೆ ನೀಡಲಾದ ಪ್ರದೇಶದಲ್ಲಿ ನಿವಾಸಿಗಳು ಶೆಡ್ ನಿರ್ಮಿಸಿಕೊಳ್ಳುತ್ತಿರುವುದು
ಈ ಸ್ಥಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣಾ ಕ್ಷೇತ್ರಕ್ಕೆ ಬರಲಿದ್ದು ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು.ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮ‌ಕೈಗೊಳ್ಳಬೇಕು.
ಆಲಗೂಡು ಶಿವಕುಮಾರ್‌ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ
ಕೊರಚ ಸಮುದಾಯಕ್ಕೆ ಮಂಜೂರಾಗಿರುವ ಪ್ರದೇಶಕ್ಕೆ ಇಲಾಖೆಯಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಿಕೊಡಲು ಅಗತ್ಯ ಕ್ರಮ ವಹಿಸಲಾಗುವುದು
ರಾಮೇಗೌಡ ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT