ಸಭೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸತೀಶ್ ರಾವ್, ಬಂಗಾರು ಸ್ವಾಮಿ, ಬೊಕ್ಕಳ್ಳಿ ನಂಜುಂಡಸ್ವಾಮಿ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಾಡ್ಯ ರವಿ, ದಲಿತ ಸಂಘರ್ಷ ಸಮಿತಿಯ ಚುಂಚನಹಳ್ಳಿ ಮಲ್ಲೇಶ್, ಮಲ್ಲಹಳ್ಳಿ ನಾರಾಯಣ, ಕಾರ್ಯ ಬಸವಣ್ಣ, ಶಂಕರಪುರ ಮಂಜು, ನಗರ್ಲೆ ವಿಜಯ್ ಕುಮಾರ್, ಅಬ್ದುಲ್ ಖಾದರ್, ಪ್ರತಿಧ್ವನಿ ತ್ರಿನೇಶ್ ಉಪಸ್ಥಿತರಿದ್ದರು.