ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ ಸಿಂಹ, ‘ವರ್ತುಲ ರಸ್ತೆಯಲ್ಲಿ ಕಳ್ಳರ ಕಾಟ ತಡೆಯಬೇಕಾಗಿದೆ. ಇದಕ್ಕಾಗಿ ರಾತ್ರಿ ಗಸ್ತು ಆರಂಭಿಸುತ್ತಿದ್ದೇನೆ. ಅಲ್ಲಲ್ಲಿ ಸಿಸಿಟಿವಿ ಕ್ಯಾಮೆರಾಗಳ ನಿಗಾ ವಹಿಸುವುದಕ್ಕೆ ಯೋಜಿಸಲಾಗಿದೆ. ಇದಕ್ಕಾಗಿ ಇಂಡಿಯನ್ ಬ್ಯಾಂಕ್ನಿಂದ ₹ 5 ಲಕ್ಷ ಆರ್ಥಿಕ ನೆರವಿನ ಡಿಡಿಯನ್ನು ಕೊಡಿಸಿದ್ದೇನೆ’ ಎಂದು ತಿಳಿಸಿದರು.