ಆತ್ಮಹತ್ಯೆಗೆ ಯತ್ನಿಸಿದ ಯುವಕ ವಿಡಿಯೊವೊಂದ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ‘ನಾನು ನಿರಪರಾಧಿಯಾಗಿದ್ದು, ತನ್ನ ಮೇಲೆ ಅನವಶ್ಯಕವಾಗಿ ಆರೋಪ ಹೊರಿಸಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವಾಮಿ ಮತ್ತು ಅಂಚೆ ಕಚೇರಿ ಸಿಬ್ಬಂದಿ ರಾಣಿ ಎಂಬುವವರು ತಲೆ ಬೋಳಿಸಿದ್ದಾರೆ’ ಎಂದು ಹೇಳಿದ್ದಾರೆ. ಇನ್ನುಳಿದ ಯುವಕರು ಗ್ರಾಮದಿಂದ ಪರಾರಿಯಾಗಿದ್ದಾರೆ.