<p><strong>ಗುಂಡ್ಲುಪೇಟೆ:</strong> ಪಟ್ಟಣದ ಜಾಕೀರ್ ಹುಸೇನ್ನಗರದಲ್ಲಿ ಮಂಗಳವಾರ ರಾತ್ರಿ ಮೂವರ ಹತ್ಯೆ ನಡೆದಿದೆ. ಹಳೇ ವೈಷಮ್ಯ ಮತ್ತು ಹಣಕಾಸಿನ ವಿಚಾರಕ್ಕೆಕೊಲೆ ನಡೆದಿದೆ ಎಂದು ಹೇಳಲಾಗಿದೆ.</p>.<p>ಪಟ್ಟಣದವರೇ ಆದ ಜಲಾವುಲ್ಲಾ (30), ಕೈಸರ್ (29) ಮತ್ತು ಇದ್ರಿಸ್ (30) ಕೊಲೆಯಾದವರು ನಸರುಲ್ಲಾ ಎಂಬುವವರಿಗೆ ತೀವ್ರವಾದ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಹಳೆ ವೈಷಮ್ಯದಿಂದ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಚಾಕು, ಮಚ್ಚುಗಳಿಂದ ಹೊಡೆದಾಡಿಕೊಂಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಇದ್ದು ಎಸ್ಪಿ ಎಚ್.ಡಿ.ಆನಂದಕುಮಾರ್, ಡಿವೈಎಸ್ ಪಿ ಮೋಹನ್, ಸ್ಥಳೀಯ ಪೊಲೀಸರು ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಪಟ್ಟಣದ ಜಾಕೀರ್ ಹುಸೇನ್ನಗರದಲ್ಲಿ ಮಂಗಳವಾರ ರಾತ್ರಿ ಮೂವರ ಹತ್ಯೆ ನಡೆದಿದೆ. ಹಳೇ ವೈಷಮ್ಯ ಮತ್ತು ಹಣಕಾಸಿನ ವಿಚಾರಕ್ಕೆಕೊಲೆ ನಡೆದಿದೆ ಎಂದು ಹೇಳಲಾಗಿದೆ.</p>.<p>ಪಟ್ಟಣದವರೇ ಆದ ಜಲಾವುಲ್ಲಾ (30), ಕೈಸರ್ (29) ಮತ್ತು ಇದ್ರಿಸ್ (30) ಕೊಲೆಯಾದವರು ನಸರುಲ್ಲಾ ಎಂಬುವವರಿಗೆ ತೀವ್ರವಾದ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಹಳೆ ವೈಷಮ್ಯದಿಂದ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಚಾಕು, ಮಚ್ಚುಗಳಿಂದ ಹೊಡೆದಾಡಿಕೊಂಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಇದ್ದು ಎಸ್ಪಿ ಎಚ್.ಡಿ.ಆನಂದಕುಮಾರ್, ಡಿವೈಎಸ್ ಪಿ ಮೋಹನ್, ಸ್ಥಳೀಯ ಪೊಲೀಸರು ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>