ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ವಲಯದ ಮುದಗನೂರು ಕೆರೆಯಂಚಿನ ರೈಲ್ವೆ ಬ್ಯಾರಿಕೇಡ್ನಲ್ಲಿ ಸಿಲುಕಿದ್ದ ಸಲಗ
ಸರಗೂರು ತಾಲ್ಲೂಕಿನ ಬೆಣ್ಣೆಗೆರೆಯಲ್ಲಿ ರೈತನನ್ನು ಕೊಂದ ಹುಲಿ ಸೆರೆಯಲ್ಲಿ ಭೀಮ ಅಭಿಮನ್ಯು ಮಹೇಂದ್ರ ಆನೆಗಳು
ದೊಡ್ಡಮಾರಗೌಡನಹಳ್ಳಿಯಲ್ಲಿ ಸೆರೆಯಾದ ಚಿರತೆ
ಎಚ್.ಡಿ. ತಾಲ್ಲೂಕಿನ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಆನೆ ಶಿಬಿರದಲ್ಲಿ ಅರ್ಜುನ ಆನೆಯ ಪ್ರತಿಮೆಯನ್ನು ಅನಾವರಣಗೊಳಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ
ಕಾಡಂಚಿನಲ್ಲಿ ಎಐ ಕ್ಯಾಮೆರಾ– ಸ್ಪೀಕರ್ ಅಳವಡಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ
ಮೈಸೂರಿನ ನಜರ್ಬಾದ್ನ ಹೈದರಾಲಿ ರಸ್ತೆಯಲ್ಲಿ 40 ಮರಗಳ ಹನನ