ತಂಬಾಕು ದರ ಕುಸಿತ ಮತ್ತು ಅಧಿಕಾರಿ ಅಸಭ್ಯ ವರ್ತನೆಯನ್ನು ಖಂಡಿಸಿ ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಶಾಸಕ ಜಿ.ಡಿ.ಹರೀಶ್ ಗೌಡ ಮಾತನಾಡಿದರು
ಅಧಿಕಾರಿ ವಿರುದ್ಧ ತನಿಖೆ
ತಂಬಾಕಿಗೆ ದರ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಅಧಿಕಾರಿ ವಿರುದ್ಧ ಬೆಳೆಗಾರರು ಅಸಭ್ಯವಾಗಿ ನಡೆದುಕೊಳ್ಳುವುದು ಸರಿಯಲ್ಲ ಅಧಿಕಾರಿ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ರೈತರ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ. ಅಧಿಕಾರಿ ವಿರುದ್ಧ ಮಂಡಳಿ ಆಂತರಿಕ ತನಿಖೆ ನಡೆಸುತ್ತಿದ್ದು ಸತ್ಯ ಕಂಡುಬಂದಲ್ಲಿ ಹರಾಜು ಮಂಡಳಿ ಕ್ರಮಕೈಗೊಳ್ಳಲಿದೆ’ ತಂಬಾಕು ಹರಾಜು ಮಂಡಳಿ ಪ್ರಾದೇಶಿಕ ವ್ಯವಸ್ಥಾಪಕ ಗೋಪಾಲ್ ತಿಳಿಸಿದರು.