ಗುರುವಾರ, 19 ಫೆಬ್ರುವರಿ 2026
×
ADVERTISEMENT
ADVERTISEMENT

ತಂಬಾಕು ದರ ಕುಸಿತ | ರೈತರ ಪ್ರತಿಭಟನೆ: ನಿಖಿಲ್‌ ಕುಮಾರಸ್ವಾಮಿ, ‌ಹರೀಶ್ ಗೌಡ ಸಾಥ್

Published : 19 ಫೆಬ್ರುವರಿ 2026, 4:20 IST
Last Updated : 19 ಫೆಬ್ರುವರಿ 2026, 4:20 IST
ಫಾಲೋ ಮಾಡಿ
Comments
ತಂಬಾಕು ದರ ಕುಸಿತ ಮತ್ತು ಅಧಿಕಾರಿ ಅಸಭ್ಯ ವರ್ತನೆಯನ್ನು ಖಂಡಿಸಿ ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತು ಶಾಸಕ ಜಿ.ಡಿ.ಹರೀಶ್‌ ಗೌಡ ಮಾತನಾಡಿದರು
ತಂಬಾಕು ದರ ಕುಸಿತ ಮತ್ತು ಅಧಿಕಾರಿ ಅಸಭ್ಯ ವರ್ತನೆಯನ್ನು ಖಂಡಿಸಿ ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತು ಶಾಸಕ ಜಿ.ಡಿ.ಹರೀಶ್‌ ಗೌಡ ಮಾತನಾಡಿದರು
ಅಧಿಕಾರಿ ವಿರುದ್ಧ ತನಿಖೆ
ತಂಬಾಕಿಗೆ ದರ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಅಧಿಕಾರಿ ವಿರುದ್ಧ ಬೆಳೆಗಾರರು ಅಸಭ್ಯವಾಗಿ ನಡೆದುಕೊಳ್ಳುವುದು ಸರಿಯಲ್ಲ ಅಧಿಕಾರಿ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ರೈತರ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ. ಅಧಿಕಾರಿ ವಿರುದ್ಧ ಮಂಡಳಿ ಆಂತರಿಕ ತನಿಖೆ ನಡೆಸುತ್ತಿದ್ದು ಸತ್ಯ ಕಂಡುಬಂದಲ್ಲಿ ಹರಾಜು ಮಂಡಳಿ ಕ್ರಮಕೈಗೊಳ್ಳಲಿದೆ’ ತಂಬಾಕು ಹರಾಜು ಮಂಡಳಿ ಪ್ರಾದೇಶಿಕ ವ್ಯವಸ್ಥಾಪಕ ಗೋಪಾಲ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT