ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಚಾರಣ: ಚಾಮುಂಡಿ ಬೆಟ್ಟ ಏರದವರು ಹಿಮಾಲಯ ಏರಿದಾಗ!

Published : 29 ಜೂನ್ 2025, 0:30 IST
Last Updated : 29 ಜೂನ್ 2025, 0:30 IST
ಫಾಲೋ ಮಾಡಿ
Comments
ಹಿಮಾಲಯ ಎನ್ನುವುದು ಶ್ರಮಿಕರು, ಬಡವರಿಗೆ ಕೈಗೆಟುಕದ ಪರ್ವತ. ಪೌರಕಾರ್ಮಿಕರ ಮಕ್ಕಳು, ಮಾವುತ–ಕಾವಾಡಿಗಳು ಹಾಗೂ ಅರಣ್ಯ ಗಸ್ತು ವೀಕ್ಷಕರ ಚಾರಣದ ಕನಸು ನನಸಾಗಲು 165ಕ್ಕೂ ಹೆಚ್ಚು ಪರ್ವಾತಾರೋಹಿಗಳು ಕೈ ಜೋಡಿಸಿದರು. ಹಿಮಾಲಯ ಎಂಬುದು ಈಗ ಅವರಿಗೆ ಹೃದ್ಯವಾಗಿದೆ. ‘ಜೂನೂನ್‌– 2025’ ಹಿಮಾಲಯ ಸಾಹಸ ಯಾತ್ರೆಯನ್ನು ಇದೇ ಏಪ್ರಿಲ್‌–ಮೇನಲ್ಲಿ ಕೈಗೊಳ್ಳಲಾಗಿತ್ತು.
ಕುಕ್ಕರಹಳ್ಳಿ ಕೆರೆಯಲ್ಲಿ ಮಕ್ಕಳಿಗೆ ತರಬೇತಿ
ಕುಕ್ಕರಹಳ್ಳಿ ಕೆರೆಯಲ್ಲಿ ಮಕ್ಕಳಿಗೆ ತರಬೇತಿ
ಚಾರಣದ ಹಾದಿಯಲ್ಲಿ
ಚಾರಣದ ಹಾದಿಯಲ್ಲಿ
ಪರ್ವತದ ಕಠಿಣ ಹಾದಿಯಲ್ಲಿ ತಂಡ
ಪರ್ವತದ ಕಠಿಣ ಹಾದಿಯಲ್ಲಿ ತಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT