<p><strong>ಮೈಸೂರು:</strong> ಚಾಮರಾಜಪುರಂ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ರೈಲು ಎಂಜಿನ್ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.</p>.<p>‘ಗೇಟ್ ಹಾಕಿದ್ದರೂ ಸಬ್ ವೇ ಮೂಲಕ ಅವರು ರೈಲು ಹಳಿ ದಾಟಲು ಯತ್ನಿಸಿದ್ದಾರೆ. ಈ ವೇಳೆ ರೈಲಿನ ಎಂಜಿನ್ ಬಂದು ಡಿಕ್ಕಿಯಾಗಿದ್ದು, ತಲೆಗೆ ಬಲವಾದ ಗಾಯವಾಗಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಗುರುತು ತಿಳಿದುಬಂದಿಲ್ಲ. ಆದರೆ ಆತ ಚಾಮರಾಜನಗರ ಜಿಲ್ಲೆಯ ಹೆಗ್ಗೋಡಿನ ವ್ಯಕ್ತಿ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರೈಲ್ವೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಚಾಮರಾಜಪುರಂ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ರೈಲು ಎಂಜಿನ್ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.</p>.<p>‘ಗೇಟ್ ಹಾಕಿದ್ದರೂ ಸಬ್ ವೇ ಮೂಲಕ ಅವರು ರೈಲು ಹಳಿ ದಾಟಲು ಯತ್ನಿಸಿದ್ದಾರೆ. ಈ ವೇಳೆ ರೈಲಿನ ಎಂಜಿನ್ ಬಂದು ಡಿಕ್ಕಿಯಾಗಿದ್ದು, ತಲೆಗೆ ಬಲವಾದ ಗಾಯವಾಗಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಗುರುತು ತಿಳಿದುಬಂದಿಲ್ಲ. ಆದರೆ ಆತ ಚಾಮರಾಜನಗರ ಜಿಲ್ಲೆಯ ಹೆಗ್ಗೋಡಿನ ವ್ಯಕ್ತಿ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರೈಲ್ವೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>