ಆಸ್ಪತ್ರೆಯ ಅಧ್ಯಕ್ಷ ಡಾ. ಎಸ್.ಪಿ.ಯೋಗಣ್ಣ, ಮೈಸೂರು ವಿಶ್ವವಿದ್ಯಾಲಯ ಪ್ರಸಾರಾಂಗದ ನಿವೃತ್ತ ನಿರ್ದೇಶಕ ಕೆ.ಟಿ.ವೀರಪ್ಪ, ಸಾಹಿತಿ ಸಿ.ಪಿ.ಕೃಷ್ಣಕುಮಾರ್, ಉದ್ಯಮಿ ಬಿ.ಆರ್.ಪೈ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುಯೋಗ್ ಯೋಗಣ್ಣ, ವೈದ್ಯಕೀಯ ನಿರ್ದೇಶಕ ಡಾ. ರಾಜೇಂದ್ರ ಪ್ರಸಾದ್, ನಿರ್ದೇಶಕಿ ಡಾ.ಸೀಮಾ ಯೋಗಣ್ಣ, ಟ್ರಸ್ಟಿ ಸುಧಾ ಯೋಗಣ್ಣ ಉಪಸ್ಥಿತರಿದ್ದರು.