ಕೇಂದ್ರ ಸಂಸ್ಕೃತಿ ಸಚಿವಾಲಯ, ಅಖಿಲ ಭಾರತ ಜಾನಪದ ಹಾಗೂ ಬುಡಕಟ್ಟು ಪರಿಷತ್, ಕೆಎಸ್ಒಯು ಮತ್ತು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಮತ್ತು ‘ವಿಶ್ವ ಆದಿವಾಸಿ ದಿನ’ದ ಪ್ರಯುಕ್ತ ಆಯೋಜಿಸಿದ್ದ ‘ಆದಿವಾಸಿ ನೃತ್ಯ ಮಹೋತ್ಸವ’ದಲ್ಲಿ ಬುಧವಾರ ನಡೆದ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.