ಡೀಡ್ ಸಂಸ್ಥೆ ನಿರ್ದೇಶಕ ಶ್ರೀಕಾಂತ್ ಮಾತನಾಡಿದರು. ಆದಿವಾಸಿ ಪಾರ್ಲಿಮೆಂಟ್ ಸಮಿತಿ ಸದಸ್ಯರಾದ ವಿಠಲ್ ನಾಣಚ್ಚಿ, ಬೊಮ್ಮಿ, ಜಯಪ್ಪ, ಶಿವಣ್ಣ, ಪ್ರೊ.ಸಿದ್ದೇಗೌಡ, ದಲಿತ ನವ ನಿರ್ಮಾಣ ವೇದಿಕೆ ಅಧ್ಯಕ್ಷ ಹರಿಹರ ಆನಂದಸ್ವಾಮಿ, ಆದಿವಾಸಿ ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಪಿ.ಕೆ.ರಾಮು, ಮಹಿಳಾ ಸಂಘದ ಅಧ್ಯಕ್ಷೆ ಗಿರಿಜಾ ಇದ್ದರು.