ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ‘ಎರಡು ತಿಂಗಳ ಒಳಗೆ ಎಲ್ಲ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಯತ್ನಿಸಲಾಗುವುದು. 9 ವಲಯ ಕಚೇರಿಗೂ ತಮ್ಮ ವ್ಯಾಪ್ತಿಯಲ್ಲಿ ವಾರಕ್ಕೆ ಒಂದೊಂದು ಕಟ್ಟಡ ತೆರವುಗೊಳಿಸಲು ಸೂಚಿಸಲಾಗಿದೆ. ಕಳೆದೊಂದು ವಾರದಲ್ಲಿ 6 ಕಟ್ಟಡಗಳು ತೆರವಾಗಿವೆ’ ಎಂದು ತಿಳಿಸಿದರು.