ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಲಕ್ಷ್ಮಿನಾರಾಯಣ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮುಖಂಡರಾದ ವಾಸು, ಕಳಲೆ ಕೃಷ್ಣಮೂರ್ತಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಪಾಲಿಕೆ ಸದಸ್ಯ ಆರೀಫ್ ಹುಸೇನ್, ನಗರ ಒಬಿಸಿ ಘಟಕದ ಅಧ್ಯಕ್ಷ ಶಿವಮಲ್ಲು, ಜಿಲ್ಲಾ ಘಟಕದ ಅಧ್ಯಕ್ಷ ಹಿನಕಲ್ ಉದಯ್ ಭಾಗವಹಿಸಿದ್ದರು.