ಅರಮನೆಯ ಆವರಣದಲ್ಲಿ ತಂಪಾಗಿ ಬೀಸುತ್ತಿದ್ದ ಗಾಳಿಯ ನಡುವೆ ವಾಸುಕಿ ವೈಭವ್ ತಮ್ಮದೇ ಸಂಗೀತ ನಿರ್ದೇಶನ ಬಡವ ರಾಸ್ಕಲ್, ಕರಿಮಾಯಿ ನಾಟಕ, ಇನ್ನೇನೂ ಬೇಕಾಗಿದೆ ಸೇರಿದಂತೆ 10ಕ್ಕೂ ಹೆಚ್ಚು ಗೀತೆಗಳನ್ನು ಹಾಡುವ ಮೂಲಕ ಎಲ್ಲರನ್ನು ಸಂಗೀತ ಲೋಕಕ್ಕೆ ಕರೆದೊಯ್ದರು. ಗಾಯಕರಾದ ದರ್ಶನ್ ನಾರಾಯಣ್, ಭರತ್ ನಾಯಕ್, ಮಾಧುರಿ ಶೇಷಾದ್ರಿ ಸಾಥ್ ನೀಡಿದರು.