<p>ಪ್ರಜಾವಾಣಿ ವಾರ್ತೆ</p>.<p>ಸರಗೂರು: ಸರಗೂರು ಮತ್ತು ಎಚ್.ಡಿ.ಕೋಟೆ ತಾಲ್ಲೂಕು ವಿಶ್ವಕರ್ಮ ಬ್ರಿಗೇಡ್ ಅಧ್ಯಕ್ಷರಾಗಿ ಬಿ.ಡಿ.ದಾಸಾಚಾರಿ ಅವಿರೋಧವಾಗಿ ಆಯ್ಕೆಯಾದರು.</p>.<p>ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ವಿಶ್ವಕರ್ಮ ಯುವ ಬ್ರಿಗೇಡ್ ಅಧ್ಯಕ್ಷ ಎಚ್.ಬಿ.ನಿಂಗರಾಜ್ ಅಧ್ಯಕ್ಷತೆಯಲ್ಲಿ ಅವಿರೋಧವಾಗಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.</p>.<p>ಎಚ್.ಬಿ.ನಿಂಗರಾಜು ಮಾತನಾಡಿ, ಸಂಸ್ಥೆಯು ಪ್ರತಿ ವರ್ಷ ತಾಲ್ಲೂಕಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಧನಸಹಾಯ ಹಾಗೂ ಪ್ರತಿಭಾ ಪುರಸ್ಕಾರ ಮಾಡುವುದರ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಮೂರನೇ ವರ್ಷದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಸ್ಥೆಯ ಎಲ್ಲ ಪದಾಧಿಕಾರಿಗಳು ಹಾಜರಿದ್ದು 2025- 26ನೇ ವರ್ಷಕ್ಕೆ ಬಿ.ಡಿ.ದಾಸಾಚಾರಿ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.</p>.<p>ಕಾರ್ಯಕಾರಿ ಮಂಡಳಿಯ ಕಾರ್ಯದರ್ಶಿಯಾಗಿ ಸ್ಕಂದ ಕಂಪ್ಯೂಟರ್ ಮಾಲೀಕರಾದ ಎಚ್.ಬಿ.ನಿಂಗರಾಜ್ ಆಚಾರ್, ಖಜಾಂಚಿಯಾಗಿ ವಿ.ಪಿ ಕನ್ಸ್ಟ್ರಕ್ಷನ್ ಮಾಲೀಕ ವಸಂತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.</p>.<p>ಮಾಜಿ ಅಧ್ಯಕ್ಷರಾದ ಕಿರಣ್, ಖಜಾಂಚಿ ಲೋಕೇಶ್, ವಸಂತ್ ಕುಮಾರ್, ನಿರ್ದೇಶಕ ವಿಜಯ್ ಕುಮಾರ್, ನಾಗೇಶ್ ಆಚಾರ್, ಸಿದ್ದಪ್ಪಾಜಿ, ಪ್ರದೀಪ್ ಕುಮಾರ್, ಸಾ.ನಾ.ಗೋವಿಂದರಾಜು, ರವಿಕುಮಾರ್, ನಾಗೇಂದ್ರ ಆಚಾರ್, ರಾಜಾಚಾರಿ, ಚಂದನ್, ಬಿ.ಟಿ.ಜನಾರ್ಧನ್, ವೆಂಕಟೇಶ್, ಶೇಖರ್, ವಿನೋದ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಸರಗೂರು: ಸರಗೂರು ಮತ್ತು ಎಚ್.ಡಿ.ಕೋಟೆ ತಾಲ್ಲೂಕು ವಿಶ್ವಕರ್ಮ ಬ್ರಿಗೇಡ್ ಅಧ್ಯಕ್ಷರಾಗಿ ಬಿ.ಡಿ.ದಾಸಾಚಾರಿ ಅವಿರೋಧವಾಗಿ ಆಯ್ಕೆಯಾದರು.</p>.<p>ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ವಿಶ್ವಕರ್ಮ ಯುವ ಬ್ರಿಗೇಡ್ ಅಧ್ಯಕ್ಷ ಎಚ್.ಬಿ.ನಿಂಗರಾಜ್ ಅಧ್ಯಕ್ಷತೆಯಲ್ಲಿ ಅವಿರೋಧವಾಗಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.</p>.<p>ಎಚ್.ಬಿ.ನಿಂಗರಾಜು ಮಾತನಾಡಿ, ಸಂಸ್ಥೆಯು ಪ್ರತಿ ವರ್ಷ ತಾಲ್ಲೂಕಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಧನಸಹಾಯ ಹಾಗೂ ಪ್ರತಿಭಾ ಪುರಸ್ಕಾರ ಮಾಡುವುದರ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಮೂರನೇ ವರ್ಷದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಸ್ಥೆಯ ಎಲ್ಲ ಪದಾಧಿಕಾರಿಗಳು ಹಾಜರಿದ್ದು 2025- 26ನೇ ವರ್ಷಕ್ಕೆ ಬಿ.ಡಿ.ದಾಸಾಚಾರಿ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.</p>.<p>ಕಾರ್ಯಕಾರಿ ಮಂಡಳಿಯ ಕಾರ್ಯದರ್ಶಿಯಾಗಿ ಸ್ಕಂದ ಕಂಪ್ಯೂಟರ್ ಮಾಲೀಕರಾದ ಎಚ್.ಬಿ.ನಿಂಗರಾಜ್ ಆಚಾರ್, ಖಜಾಂಚಿಯಾಗಿ ವಿ.ಪಿ ಕನ್ಸ್ಟ್ರಕ್ಷನ್ ಮಾಲೀಕ ವಸಂತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.</p>.<p>ಮಾಜಿ ಅಧ್ಯಕ್ಷರಾದ ಕಿರಣ್, ಖಜಾಂಚಿ ಲೋಕೇಶ್, ವಸಂತ್ ಕುಮಾರ್, ನಿರ್ದೇಶಕ ವಿಜಯ್ ಕುಮಾರ್, ನಾಗೇಶ್ ಆಚಾರ್, ಸಿದ್ದಪ್ಪಾಜಿ, ಪ್ರದೀಪ್ ಕುಮಾರ್, ಸಾ.ನಾ.ಗೋವಿಂದರಾಜು, ರವಿಕುಮಾರ್, ನಾಗೇಂದ್ರ ಆಚಾರ್, ರಾಜಾಚಾರಿ, ಚಂದನ್, ಬಿ.ಟಿ.ಜನಾರ್ಧನ್, ವೆಂಕಟೇಶ್, ಶೇಖರ್, ವಿನೋದ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>