ಮೇ 12ರಂದು ಬೆಳಿಗ್ಗೆ 10.30ಕ್ಕೆ ವಿಜ್ಞಾನ ಭವನದಲ್ಲಿ ಒಡಂಬಡಿಕೆ ನಡೆಯಲಿದ್ದು, ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಹಾಗೂ ರಾಮನಗರದ ಡಿಸಿಎಫ್ ವಿ.ದೇವರಾಜು, ಕೊಳ್ಳೇಗಾಲದ ಡಿಸಿಎಫ್ ವಿ.ಏಡುಕುಂಡಲು, ಬಾಂಬೆ ನ್ಯಾಚುರಲ್ ಹಿಸ್ಟ್ರಿ ಸೊಸೈಟಿಯ ರಣಹದ್ದು ಸಂರಕ್ಷಣಾ ಕಾರ್ಯಕ್ರಮದ ಮುಖ್ಯಸ್ಥ ಡಾ.ವಿಭು ಪ್ರಕಾಶ್ ಮಾಥುರ್ ಅವರು ವಿವಿಧ ವಿಷಯಗಳನ್ನು ಕುರಿತು ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ. ಯುಟ್ಯೂಬ್ನಲ್ಲಿ ಯುಒಎಂ ಲೈವ್ ಚಾನಲ್ ಹಾಗೂ ಜ್ಹೂಮ್ ಆ್ಯಪ್ನಲ್ಲಿ (ಐಡಿ: 82025971796 ಪಾಸ್ವರ್ಡ್ 298189) ವೀಕ್ಷಿಸಬಹುದು.