ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಕೆಎಂಪಿಕೆ ಟ್ರಸ್ಟ್‌ನಿಂದ ಪಕ್ಷಿಗೆ ನೀರಿನ ವ್ಯವಸ್ಥೆ

Published 28 ಏಪ್ರಿಲ್ 2024, 5:03 IST
Last Updated 28 ಏಪ್ರಿಲ್ 2024, 5:03 IST
ಅಕ್ಷರ ಗಾತ್ರ

ಮೈಸೂರು: ನಗರದ ಲಕ್ಷ್ಮಿಪುರಂನಲ್ಲಿ ಕೆಎಂಪಿಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆಯಿಂದ ಬಿಸಿಲಿನ ತಾಪಮಾನ ಹೆಚ್ಚಳದಿಂದಾಗಿ 30ರಿಂದ 40ಕ್ಕೂ ಹೆಚ್ಚು ಕಡೆಗಳಲ್ಲಿ ಪಕ್ಷಿಗಳಿಗೆ ನೀರಿನ ಸಂಗ್ರಹ ಬುಟ್ಟಿಗಳನ್ನು ಅಳವಡಿಸಲಾಯಿತು.

ಟ್ರಸ್ಟ್‌ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ, ‘ಎರಡು ತಿಂಗಳಿಂದ ವಿವಿಧ ಪ್ರದೇಶಗಳಲ್ಲಿ ಇಡಲಾಗಿದೆ. ಪ್ಲಾಸ್ಟಿಕ್ ಬೌಲ್‌ಗಳಲ್ಲಿ ನೀರನ್ನು ಹಾಕಿ ಗಿಡ ಮರಗಳಿಗೆ ಅಲ್ಲಲ್ಲಿ ಹಗ್ಗದಿಂದ ನೇತು ಹಾಕಿದ್ದೇವೆ. ಮನುಷ್ಯನಿಗೆ ಹೇಗೆ ದಿನನಿತ್ಯದ ಬದುಕಿನಲ್ಲಿ ಆಹಾರ, ನೀರು, ಗಾಳಿ ಬೇಕೋ ಹಾಗೆ ಪ್ರಾಣಿ ಪಕ್ಷಿಗಳಿಗೂ ಬೇಕು. ಅದಕ್ಕಾಗಿ ಎಲ್ಲರೂ ಸಹಕಾರ ನೀಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT