ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ, ‘ಎರಡು ತಿಂಗಳಿಂದ ವಿವಿಧ ಪ್ರದೇಶಗಳಲ್ಲಿ ಇಡಲಾಗಿದೆ. ಪ್ಲಾಸ್ಟಿಕ್ ಬೌಲ್ಗಳಲ್ಲಿ ನೀರನ್ನು ಹಾಕಿ ಗಿಡ ಮರಗಳಿಗೆ ಅಲ್ಲಲ್ಲಿ ಹಗ್ಗದಿಂದ ನೇತು ಹಾಕಿದ್ದೇವೆ. ಮನುಷ್ಯನಿಗೆ ಹೇಗೆ ದಿನನಿತ್ಯದ ಬದುಕಿನಲ್ಲಿ ಆಹಾರ, ನೀರು, ಗಾಳಿ ಬೇಕೋ ಹಾಗೆ ಪ್ರಾಣಿ ಪಕ್ಷಿಗಳಿಗೂ ಬೇಕು. ಅದಕ್ಕಾಗಿ ಎಲ್ಲರೂ ಸಹಕಾರ ನೀಡಬೇಕು’ ಎಂದರು.