ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಬಳಗಗಳ ಒಕ್ಕೂಟ, ರಾಷ್ಟ್ರೀಯ ಬಸವದಳ, ಕದಳಿ ವೇದಿಕೆ, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಬಸವ ತತ್ವ ಅನುಯಾಯಿಗಳು ಹಾಗೂ ಶರಣ ಧರ್ಮ ಪ್ರಚಾರಕ ವಿರಕ್ತ ಮಠಾಧೀಶರ ಒಕ್ಕೂಟ, ರಾಣಿ ಚನ್ನಮ್ಮ ಸ್ವಯಂ ಸೇವಾ ಸಂಘ, ಬಿಇಎಂಎಲ್ ಬಸವ ಸಮಿತಿ, ಗುಂಡ್ಲುಪೇಟೆ ತಾಲ್ಲೂಕು ಮಡಹಳ್ಳಿಯ ಗುರು ಬಸವ ಸೇವಾ ಸಮಿತಿಯ ಸಹಯೋಗದಲ್ಲಿ ನಗರದ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಬಸವ ಭಾರತ ಪ್ರತಿಷ್ಠಾನ ಹಾಗೂ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.