ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಳ ಬಿಡಿಸಲು ಹೋಗಿ ಮಹಿಳೆ ಸಾವು

Last Updated 23 ಜೂನ್ 2018, 15:31 IST
ಅಕ್ಷರ ಗಾತ್ರ

ಮೈಸೂರು: ಕೌಟುಂಬಿಕ ಕಲಹದಲ್ಲಿ ಇದ್ದವರನ್ನು ಬಿಡಿಸಲು ಹೋದ ಗಾಯತ್ರಿಪುರಂ ನಿವಾಸಿ ಝರೀನ್ ತಾಜ್‌ (55) ಮೃತಪಟ್ಟಿದ್ದಾರೆ.

ಗಾಯತ್ರಿಪುರಂ ನಿವಾಸಿಗಳಾದ ಸೈಯದ್ ಸಲ್ಮಾನ್, ಆಸಿಯಾ, ಶಹಿದಾ ಬಾನು, ಸುಲ್ತಾನಾ ಶುಕ್ರವಾರ ಸಂಜೆ ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ನಾಲ್ವರು ಝರೀನ್ ತಾಜ್‌ ಅವರನ್ನು ತಳ್ಳಿದ್ದು ನೆಲಕ್ಕೆ ಬಿದ್ದು ತಲೆಗೆ ಏಟಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿತಾಯಿದಾರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT