‘ಮೀಸಲಾತಿ ಜಾರಿಗೆ ತಂದವರೇ ಮೈಸೂರು ಮಹಾರಾಜರು. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ವಿರುದ್ಧ ನಾನು 1996ರಲ್ಲಿ ಸ್ಪರ್ಧಿಸಿ ಸೋತಿದ್ದೆ. ನಮ್ಮ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದು, ಯದುವೀರ್ ಅವರನ್ನು ಗೆಲ್ಲಿಸುವ ಬಗ್ಗೆ ಮಾತುಕತೆ ನಡೆಸಿದ್ದೇವೆ. ಬಿಜೆಪಿ–ಜೆಡಿಎಸ್ ನಡುವೆ ಸೀಟು ಹಂಚಿಕೆಯಲ್ಲಿ ಗೊಂದಲವಿಲ್ಲ’ ಎಂದು ಹೇಳಿದರು.