‘ಕಾರ್ಖಾನೆ ನಡೆಸುವಲ್ಲಿ ಸರ್ಕಾರದ ವೈಫಲ್ಯ ಮತ್ತು ಸಂಪೂರ್ಣ ಖಾಸಗೀಕರಣದ ವಿರುದ್ಧ ಸಾರ್ವಜನಿಕರ ಭಾವನೆಗಳ ನಡುವೆ ಇರುವ ಒಂದು ಆಯ್ಕೆ ಎಂದರೆ, ಒ ಅಂಡ್ ಎಂ ವ್ಯವಸ್ಥೆಯಡಿ ನಡೆಸುವುದು. ಈ ವ್ಯವಸ್ಥೆಯು ಸಾರ್ವಜನಿಕರಿಗೆ ಸಮಾಧಾನ ಉಂಟು ಮಾಡುವುದರ ಜೊತೆಗೆ ಕಾರ್ಖಾನೆಯು ಮತ್ತೊಮ್ಮೆ ಸಮೃದ್ಧಿಯಾಗಿ ಕಾರ್ಯನಿರ್ವಹಣೆ ಮಾಡುವಂತೆ ನೋಡಿಕೊಳ್ಳಬಹುದು. ಕಬ್ಬು ಬೆಳೆಗಾರರಿಗೆ ಯಾವುದೇ ಸಂಕಷ್ಟ ಎದುರಾಗುವುದಿಲ್ಲ’ ಎಂದಿದ್ದಾರೆ.