ಮುಖ್ಯಮಂತ್ರಿ ವಿಶೇಷಾಧಿಕಾರಿ ಕೆ.ಎನ್. ವಿಜಯ್, ತಹಶೀಲ್ದಾರ್ ಜೆ.ಮಹೇಶ್ ಕುಮಾರ್, ಬಿಇಒ ವಿವೇಕಾನಂದ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ತಾ.ಪಂ. ಮಾಜಿ ಅಧ್ಯಕ್ಷೆ ಮಂಜುಳಾ ಮಂಜುನಾಥ್, ಎಸ್ಐ ಚೇತನ್, ಆರ್ಐ ಶಂಕರ್, ಆಪ್ತ ಸಹಾಯಕ ಶಿವಸ್ವಾಮಿ, ಪ್ರದೀಪ್ ಕುಮಾರ್, ನಾಗರಾಜು, ಮುಖಂಡರಾದ ಬುಲೆಟ್ ರೇವಣ್ಣ, ರಂಗಸ್ವಾಮಿ, ಶಿವಬೀರ, ಬಸಪ್ಪ, ರಾಜು, ಶಿವಣ್ಣ, ಬೀರಪ್ಪ, ಗಿರೀಶ್ ಇದ್ದರು.