‘ವಿರೋಧ ಪಕ್ಷದವರು ಸಹ ಯಡಿಯೂರಪ್ಪಗೆ ಬೆಂಬಲ ಕೊಡುತ್ತಿದ್ದಾರೆ. ಇಂತಹ ಹೊತ್ತಲ್ಲಿ ಪಕ್ಷದೊಳಗೆ ಇರೋರೇ ಬಿಎಸ್ವೈ ಬದಲಿಸಲು ಮುಂದಾಗಿರೋದು ಒಳ್ಳೆಯ ಬೆಳವಣಿಗೆಯಲ್ಲ. ಪಕ್ಷದ ವರಿಷ್ಠರಿಗೆ ಎಲ್ಲವೂ ಗೊತ್ತಿದ್ದರೂ ಮೌನ ವಹಿಸಿರೋದು ಸರಿಯಲ್ಲ. ಮುಖ್ಯಮಂತ್ರಿಗೆ ಬೆಂಬಲ ಸೂಚಿಸಲಿಕ್ಕಾಗಿಯೇ ನಾವು ಬೆಂಗಳೂರಿಗೆ ಹೋಗುತ್ತಿದ್ದೇವೆ’ ಎಂದು ಅವರು ಹೇಳಿದರು.