‘ನಿಶ್ಚಿತಾರ್ಥದ ಬಳಿಕ ಕಿರಣ್ ವರದಕ್ಷಿಣೆಯಾಗಿ ಕಾರು ಹಾಗೂ ಚಿನ್ನ ನೀಡಬೇಕೆಂದು ಪೀಡಿಸಿದ್ದಾನೆ. ಇಲ್ಲದಿದ್ದಲ್ಲಿ ಮದುವೆ ನಿಲ್ಲಿಸುವುದಾಗಿ ಬೆದರಿಸಿದ್ದಾನೆ. ಮನನೊಂದ ಕವೀಶಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಪೋಷಕರು ದೂರು ನೀಡಿದ್ದಾರೆ. ಈ ಹಿಂದೆಯೂ ಆಕೆ ಆತ್ಮಹತ್ಯೆಗೆ ಪ್ರಯತ್ನಸಿದ್ದಳು’ ಎಂದು ಪೊಲೀಸರು ತಿಳಿಸಿದ್ದಾರೆ.