ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್, ‘ನಮ್ಮೆಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಬದಲಿ ಸಲು ಹೊರಟಿರುವ ಶಕ್ತಿ ಇಂದು ದೇಶವನ್ನು ಆಳುತ್ತಿದೆ. ಮುಸ್ಲಿಂ, ದಲಿತ, ಕ್ರೈಸ್ತ, ಆದಿವಾಸಿ, ಹಿಂದುಳಿದ ವರ್ಗದವರನ್ನು ಹೀನಾಯವಾಗಿ ಅವಮಾನಿಸಲಾಗುತ್ತಿದೆ’ ಎಂದರು.