ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡಹಳ್ಳಿ ಪತ್ರಿಕಾಗೋಷ್ಠಿ ವೇಳೆ ಎಂ.ಬಿ.ಪಾಟೀಲ ಬೆಂಬಲಿಗರಿಂದ ದಾಂಧಲೆ

Last Updated 13 ಏಪ್ರಿಲ್ 2019, 9:21 IST
ಅಕ್ಷರ ಗಾತ್ರ

ವಿಜಯಪುರ:ಮುದ್ದೇಬಿಹಾಳದ ಬಿಜೆಪಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ವೇಳೆ,ಗೃಹ ಸಚಿವಎಂ.ಬಿ.ಪಾಟೀಲ ಬೆಂಬಲಿಗರು ನುಗ್ಗಿ ದಾಂಧಲೆ ನಡೆಸಿ, ಗೂಂಡಾ ವರ್ತನೆ ತೋರಿದ್ದಾರೆ.

ನಡಹಳ್ಳಿ ವಿರುದ್ಧ ಧಿಕ್ಕಾರ ಹಾಗೂ ಪಾಟೀಲ ಪರ ಜೈಕಾರ ಘೋಷಣೆ ಕೂಗಿದ ಪ್ರತಿಭಟನಾಕಾರರು ಶಾಸಕರನ್ನು ‘ಹುಚ್ಚ.. ಹುಚ್ಚ’ ಎಂದು ಮೂದಲಿಸಿದ್ದಾರೆ.

ಈ ವೇಳೆ ಡಿವೈಎಸ್‌ಪಿ ನೇತೃತ್ವದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಹೊರಹಾಕಿದರು. ಪಾಟೀಲ ಬೆಂಬಲಿಗರು ಪ್ರತಿಭಟನೆ ನಡೆಸಿದರೂ ನಡಹಳ್ಳಿ ಶಾಂತಚಿತ್ತರಾಗಿಯೇ ಕುಳಿತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT