ಕಲಬುರಗಿ ಜಿಲ್ಲಾ ಪೊಲೀಸ್, ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ: 20ನೇ ತಂಡದ ನಾಗರಿಕ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥ ಸಂಚಲನ. ಮುಖ್ಯ ಅತಿಥಿ–ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್, ಉಪಸ್ಥಿತಿ–ಪೊಲೀಸ್ ತರಬೇತಿ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಆಂತರಿಕ ಭದ್ರತಾ ವಿಭಾಗದ ಎಸ್ಪಿ ಅರುಣ್ ರಂಗರಾಜನ್, ಡಿಸಿಪಿಗಳಾದ ಅಡ್ಡೂರು ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ. ಉಪಸ್ಥಿತಿ–ಎಸ್ಪಿ ಇಶಾ ಪಂತ್, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ. ಸ್ಥಳ–ಡಿಎಆರ್ ಮೈದಾನ. ಸಮಯ–ಬೆಳಿಗ್ಗೆ 8