ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವನ ವಾಹನ ನಂದಿಗೆ ಅವಮಾನ: ವಿಜಯಪುರ ಜಿಲ್ಲೆ ಗೊಳಸಂಗಿ ಉದ್ವಿಗ್ನ

Last Updated 8 ಜೂನ್ 2019, 5:27 IST
ಅಕ್ಷರ ಗಾತ್ರ

ವಿಜಯಪುರ: ನಿಡಗುಂದಿ ತಾಲ್ಲೂಕು ಗೊಳಸಂಗಿ ಗ್ರಾಮದಲ್ಲಿ ಕಿಡಿಗೇಡಿಗಳು ಬಸವಣ್ಣನ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದಾರೆ.
ಶನಿವಾರ ಬೆಳಿಗ್ಗೆ ಪೂಜೆಗೆತೆರಳಿದ್ದಾಗ ಈ ಕೃತ್ಯ ಬಯಲಾಗಿದೆ.

ಶುಕ್ರವಾರ ತಡರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ಬಸವರಾಜ್ ಅವಟಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT