ಭಾನುವಾರ, 23 ನವೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಮಧ್ಯಪ್ರದೇಶ: ಶಸ್ತ್ರಾಸ್ತ್ರಗಳ ಅಕ್ರಮ ತಯಾರಿಕೆ ಜಾಲ ಪತ್ತೆ

ಮಧ್ಯಪ್ರದೇಶದ ಬರ್ವಾನಿಯಲ್ಲಿ ಕಾರ್ಯಾಚರಣೆ: 36 ಮಂದಿ ಬಂಧನ
Last Updated 23 ನವೆಂಬರ್ 2025, 11:47 IST
ಮಧ್ಯಪ್ರದೇಶ: ಶಸ್ತ್ರಾಸ್ತ್ರಗಳ ಅಕ್ರಮ ತಯಾರಿಕೆ ಜಾಲ ಪತ್ತೆ

ಉಪ ಚುನಾವಣೆಯಲ್ಲಿ ಅಕ್ರಮ: ಆಯೋಗಕ್ಕೆ ದೂರು ನೀಡಲು ಬಿಜೆಡಿ ನಿರ್ಧಾರ

BJD Complaint: ಭುವನೇಶ್ವರ: ಒಡಿಶಾದ ನುಆಪಢಾ ವಿಧಾನಸಭೆ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದಿದ್ದ ಉಪ ಚುನಾವಣೆಯಲ್ಲಿ ‘ಸರ್ಕಾರಿ ಪ್ರಾಯೋಜಿತ ಅಕ್ರಮ’ ನಡೆದಿದೆ ಎಂದು ಬಿಜು ಜನತಾ ದಳ ಆರೋಪಿಸಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲು ಪಕ್ಷ ನಿರ್ಧರಿಸಿದೆ
Last Updated 23 ನವೆಂಬರ್ 2025, 11:46 IST
ಉಪ ಚುನಾವಣೆಯಲ್ಲಿ ಅಕ್ರಮ: ಆಯೋಗಕ್ಕೆ ದೂರು ನೀಡಲು ಬಿಜೆಡಿ ನಿರ್ಧಾರ

UNSC ಸುಧಾರಣೆಗಳು ಆಯ್ಕೆಯಲ್ಲ, ಅವಶ್ಯಕತೆ: ಐಬಿಎಸ್‌ಎ ಸಭೆಯಲ್ಲಿ ಪ್ರಧಾನಿ ಮೋದಿ

IBSA Summit: ಜೋಹಾನಸ್‌ಬರ್ಗ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆ ಇನ್ನು ಮುಂದೆ ಒಂದು ಆಯ್ಕೆಯಲ್ಲ, ಬದಲಿಗೆ ಅವಶ್ಯಕತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ ದೇಶಗಳು ಜಾಗತಿಕ ಆಡಳಿತ ಸಂಸ್ಥೆಗಳಿಗೆ
Last Updated 23 ನವೆಂಬರ್ 2025, 11:33 IST
UNSC ಸುಧಾರಣೆಗಳು ಆಯ್ಕೆಯಲ್ಲ, ಅವಶ್ಯಕತೆ: ಐಬಿಎಸ್‌ಎ ಸಭೆಯಲ್ಲಿ ಪ್ರಧಾನಿ ಮೋದಿ

Dubai Air Show | ತೇಜಸ್‌ ವಿಮಾನ ದುರಂತ: ಪೈಲಟ್ ನಮಾಂಶ್ ಸಯಾಲ್ ಅಂತ್ಯಸಂಸ್ಕಾರ

Pilot Death Tejas Crash: ದುಬೈ ಏರ್‌ಶೋ ವೇಳೆ ಪತನಗೊಂಡ ಭಾರತೀಯ ವಾಯುಪಡೆಯ ‘ತೇಜಸ್‌’ ಲಘು ಯುದ್ಧ ವಿಮಾನ ದುರಂತದಲ್ಲಿ ಮೃತಪಟ್ಟ ವಿಂಗ್ ಕಮಾಂಡರ್ ನಮಾಂಶ್ ಸಯಾಲ್ ಅವರ ಅಂತ್ಯಸಂಸ್ಕಾರವನ್ನು ಭಾನುವಾರ ಹಿಮಾಚಲ ಪ್ರದೇಶದಲ್ಲಿ ನೆರವೇರಿಸಲಾಯಿತು.
Last Updated 23 ನವೆಂಬರ್ 2025, 11:24 IST
Dubai Air Show | ತೇಜಸ್‌ ವಿಮಾನ ದುರಂತ: ಪೈಲಟ್ ನಮಾಂಶ್ ಸಯಾಲ್ ಅಂತ್ಯಸಂಸ್ಕಾರ

ಕೇರಳ | 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

Kerala Teacher Verdict: ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟ ಬಿಜೆಪಿ ಕಾರ್ಯಕರ್ತನೂ ಆಗಿರುವ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.
Last Updated 23 ನವೆಂಬರ್ 2025, 10:03 IST
ಕೇರಳ | 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಬಿಎಲ್‌ಒ ಸಾವು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತರಾಟೆ

Voter List Revision: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೆಲವು ರಾಜ್ಯಗಳಲ್ಲಿ ಬಿಎಲ್‌ಒ ಮತ್ತು ಚುನಾವಣಾ ಅಧಿಕಾರಿಗಳು ಮೃತಪಟ್ಟಿರುವ ಸಂಬಂಧ ಕಾಂಗ್ರೆಸ್‌ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
Last Updated 23 ನವೆಂಬರ್ 2025, 9:57 IST
ಬಿಎಲ್‌ಒ ಸಾವು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತರಾಟೆ

ಸನಾತನ ಧರ್ಮ ಉತ್ತೇಜಿಸಲು ಕ್ರಮ: ಬಿಹಾರ ಸರ್ಕಾರದಿಂದ 38 ಸಂಚಾಲಕರ ನೇಮಕ

Bihar Govt Sanatan Dharma: ಸನಾತನ ಧರ್ಮವನ್ನು ಉತ್ತೇಜಿಸುವ ಕ್ರಮವಾಗಿ ರಾಜ್ಯದಾದ್ಯಂತ ಎಲ್ಲ 38 ಜಿಲ್ಲೆಗಳಲ್ಲಿ ಸಂಚಾಲಕರನ್ನು ನೇಮಕ ಮಾಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ತಿಳಿಸಿದೆ.
Last Updated 23 ನವೆಂಬರ್ 2025, 9:24 IST
ಸನಾತನ ಧರ್ಮ ಉತ್ತೇಜಿಸಲು ಕ್ರಮ: ಬಿಹಾರ ಸರ್ಕಾರದಿಂದ 38 ಸಂಚಾಲಕರ ನೇಮಕ
ADVERTISEMENT

ಮಹಾರಾಷ್ಟ್ರ ಸಚಿವೆ ಪಂಕಜಾ ಮುಂಡೆ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ: ಕಿರುಕುಳ ಆರೋಪ

Domestic Harassment Allegation: ಮುಂಬೈ: ಮಹಾರಾಷ್ಟ್ರ ಸಚಿವೆ ಪಂಕಜಾ ಮುಂಡೆ ಅವರ ಆಪ್ತ ಸಹಾಯಕನ ಪತ್ನಿ ಕೇಂದ್ರ ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 23 ನವೆಂಬರ್ 2025, 7:51 IST
ಮಹಾರಾಷ್ಟ್ರ ಸಚಿವೆ ಪಂಕಜಾ ಮುಂಡೆ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ: ಕಿರುಕುಳ ಆರೋಪ

ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ.ಸೂರ್ಯ ಕಾಂತ್‌: ನ.24ರಂದು ಸಿಜೆಐ ಆಗಿ ಪ್ರಮಾಣ

Supreme Court: ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರು ಇಂದು ನಿವೃತ್ತರಾಗಲಿದ್ದಾರೆ.
Last Updated 23 ನವೆಂಬರ್ 2025, 7:25 IST
ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ.ಸೂರ್ಯ ಕಾಂತ್‌: ನ.24ರಂದು ಸಿಜೆಐ ಆಗಿ ಪ್ರಮಾಣ

ಮಧ್ಯಪ್ರದೇಶ | ಬೇತುಲ್ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳು ಸುರಕ್ಷಿತ

ಮಧ್ಯಪ್ರದೇಶದ ಬೇತುಲ್ ಜಿಲ್ಲಾ ಆಸ್ಪತ್ರೆಗೆ ಬೆಂಕಿ ಅವಘಡ. ದಾಸ್ತಾನು ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡರೂ ಸಿಬ್ಬಂದಿಯ ತ್ವರಿತ ಕ್ರಮದಿಂದ ದೊಡ್ಡ ಅಪಾಯ ತಪ್ಪಿತು. ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
Last Updated 23 ನವೆಂಬರ್ 2025, 7:04 IST
ಮಧ್ಯಪ್ರದೇಶ | ಬೇತುಲ್ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳು ಸುರಕ್ಷಿತ
ADVERTISEMENT
ADVERTISEMENT
ADVERTISEMENT