ಸೋಮವಾರ, 1 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಸಂಸತ್ತಿನಲ್ಲಿ ಜನರ ವಿಷಯಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ: ಪ್ರಿಯಾಂಕಾ

Parliament Debate: ಸಂಸತ್ತಿನಲ್ಲಿ ಜನ ಸಾಮಾನ್ಯರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ. ಬದಲಾಗಿ ಪ್ರಜಾಸತ್ತಾತ್ಮಕ ಚರ್ಚೆಗೆ ಅವಕಾಶ ನೀಡದಿರುವುದೇ ನಾಟಕ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
Last Updated 1 ಡಿಸೆಂಬರ್ 2025, 10:29 IST
ಸಂಸತ್ತಿನಲ್ಲಿ ಜನರ ವಿಷಯಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ: ಪ್ರಿಯಾಂಕಾ

ಊಟದಲ್ಲಿ ಗೋಮಾಂಸ; ರಣರಂಗವಾದ ಮದುವೆ ಮನೆ: ವಿಧಿವಿಜ್ಞಾನ ಪರೀಕ್ಷೆಗೆ ಮಾದರಿ ರವಾನೆ

Uttar Pradesh Controversy: ಮದುವೆ ಊಟದಲ್ಲಿ ಗೋಮಾಂಸ ಬಡಿಸಲಾಗುತ್ತಿದೆ ಎನ್ನುವ ವಿಷಯ ಗಲಭೆಗೆ ಕಾರಣವಾಗಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ಜರುಗಿದೆ.
Last Updated 1 ಡಿಸೆಂಬರ್ 2025, 10:19 IST
ಊಟದಲ್ಲಿ ಗೋಮಾಂಸ; ರಣರಂಗವಾದ ಮದುವೆ ಮನೆ: ವಿಧಿವಿಜ್ಞಾನ ಪರೀಕ್ಷೆಗೆ ಮಾದರಿ ರವಾನೆ

ಭಾರಿ ಗಾಳಿಗೆ ದಿಕ್ಕು ತಪ್ಪಿದ ದೋಣಿ: ಆಂಧ್ರಕ್ಕೆ ಬಂದ ಬಾಂಗ್ಲಾದೇಶದ 13 ಮೀನುಗಾರರು

13 Bangladeshi fishermen, who lost their way due to strong winds, were found at Srikakulam district in Andhra Pradesh after their boat entered India's waters. Their entry violated India's maritime laws.
Last Updated 1 ಡಿಸೆಂಬರ್ 2025, 9:45 IST
ಭಾರಿ ಗಾಳಿಗೆ ದಿಕ್ಕು ತಪ್ಪಿದ ದೋಣಿ: ಆಂಧ್ರಕ್ಕೆ ಬಂದ ಬಾಂಗ್ಲಾದೇಶದ 13 ಮೀನುಗಾರರು

ಕಚ್ಚುವವರು ಸಂಸತ್ತಿನಲ್ಲೇ ಇದ್ದಾರೆ: ನಾಯಿ ತೆಗೆದುಕೊಂಡು ಹೋದ ರೇಣುಕಾ ತಿರುಗೇಟು

Renuka Chowdhury Criticism: ಸಂಸತ್ತಿನ ಆವರಣದೊಳಗೆ ಶ್ವಾನವನ್ನು ತೆಗೆದುಕೊಂಡು ಹೋಗುವ ಮೂಲಕ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ವಿದಾದಕ್ಕೆ ಗ್ರಾಸವಾಗಿದ್ದಾರೆ.
Last Updated 1 ಡಿಸೆಂಬರ್ 2025, 9:40 IST
ಕಚ್ಚುವವರು ಸಂಸತ್ತಿನಲ್ಲೇ ಇದ್ದಾರೆ: ನಾಯಿ ತೆಗೆದುಕೊಂಡು ಹೋದ ರೇಣುಕಾ ತಿರುಗೇಟು

ಇಲಾನ್ ಮಸ್ಕ್ ಸಂಗಾತಿ ಭಾರತ ಮೂಲದ ಮಹಿಳೆ: ಮಗನಿಗೆ ಭಾರತೀಯ ವಿಜ್ಞಾನಿಯ ಹೆಸರು

Indian Origin Scientist: ಸ್ಪೇಸ್‌ಎಕ್ಸ್‌, ಟೆಸ್ಲಾ, ಎಕ್ಸ್‌ ಹೀಗೆ ಹಲವು ಸಂಸ್ಥೆಗಳ ಸಂಸ್ಥಾಪಕ ಇಲಾನ್‌ ಮಸ್ಕ್‌ ಅವರ ಈಗಿನ ಸಂಗಾತಿ ಭಾರತೀಯ ಮೂಲದ ಶವೋನ್‌ ಝಿಲಿಸ್. ಇವರಿಗೆ ಜನಿಸಿದ ಮಗನಿಗೆ ಶೇಖರ್ ಎಂದು ಹೆಸರು ಇಟ್ಟಿರುವುದಾಗಿ ಹೇಳಲಾಗಿದೆ
Last Updated 1 ಡಿಸೆಂಬರ್ 2025, 9:26 IST
ಇಲಾನ್ ಮಸ್ಕ್ ಸಂಗಾತಿ ಭಾರತ ಮೂಲದ ಮಹಿಳೆ: ಮಗನಿಗೆ ಭಾರತೀಯ ವಿಜ್ಞಾನಿಯ ಹೆಸರು

ಬೆಂಗಳೂರು ಟ್ರಾಫಿಕ್ ನಿರ್ವಹಣೆ ಯೂಸ್‌ಲೆಸ್; ಪೊಲೀಸರು ಕೇರ್‌ಲೆಸ್‌: SP ಸಂಸದ ರಾಯ್

Bengaluru Traffic Police: ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಬಗ್ಗೆ ದೂರುಗಳ ಸರಮಾಲೆಯೇ ಇದೆ. ಈ ನಡುವೆ ಭಾನುವಾರ ನಗರಕ್ಕೆ ಭೇಟಿ ನೀಡಿದ್ದ ಸಮಾಜವಾದಿ ಪಕ್ಷದ ಸಂಸದ ರಾಜೀವ್‌ ರಾಯ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 1 ಡಿಸೆಂಬರ್ 2025, 6:41 IST
ಬೆಂಗಳೂರು ಟ್ರಾಫಿಕ್ ನಿರ್ವಹಣೆ ಯೂಸ್‌ಲೆಸ್; ಪೊಲೀಸರು ಕೇರ್‌ಲೆಸ್‌: SP ಸಂಸದ ರಾಯ್

ವಿಪಕ್ಷಗಳು ಹತಾಶೆ ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ: PM ಮೋದಿ ಟೀಕೆ

Narendra Modi: ವಿರೋಧ ಪಕ್ಷಗಳು ಬಿಹಾರ ವಿಧಾನಸಭಾ ಚುನಾವಣೆಯ ಸೋಲಿನ ಹತಾಶೆಯನ್ನು ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 1 ಡಿಸೆಂಬರ್ 2025, 6:36 IST
ವಿಪಕ್ಷಗಳು ಹತಾಶೆ ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ: PM ಮೋದಿ ಟೀಕೆ
ADVERTISEMENT

KIIFB ಮಸಾಲಾ ಬಾಂಡ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ED ನೋಟಿಸ್

FEMA Violation: ಕಿಫ್‌ಬಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಇ.ಡಿ ನೋಟಿಸ್ ಜಾರಿಯಾಗಿದೆ
Last Updated 1 ಡಿಸೆಂಬರ್ 2025, 5:17 IST
KIIFB ಮಸಾಲಾ ಬಾಂಡ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ED ನೋಟಿಸ್

ದೆಹಲಿ ಸ್ಫೋಟ ಪ್ರಕರಣ: ಜಮ್ಮು–ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

Terror Network India: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಸೋಮವಾರ ಕಾಶ್ಮೀರ ಕಣಿವೆಯಾದ್ಯಂತ ಹಲವು ಸ್ಥಳಗಳಲ್ಲಿ ಶೋಧಕಾರ್ಯ ನಡೆಸಿದ್ದಾರೆ ಎಂದು ವರದಿಯಾಗಿದೆ.
Last Updated 1 ಡಿಸೆಂಬರ್ 2025, 4:47 IST
ದೆಹಲಿ ಸ್ಫೋಟ ಪ್ರಕರಣ: ಜಮ್ಮು–ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

ತಮಿಳುನಾಡು ಬಸ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ

Bus Collision Tamil Nadu: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 1 ಡಿಸೆಂಬರ್ 2025, 4:13 IST
ತಮಿಳುನಾಡು ಬಸ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ
ADVERTISEMENT
ADVERTISEMENT
ADVERTISEMENT