ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಮರಾಠ ಸಮುದಾಯಕ್ಕೆ ಕುಣಬಿ ಜಾತಿ ಪ್ರಮಾಣಪತ್ರ: PIL ವಿಚಾರಣೆಗೆ ಬಾಂಬೆ HC ನಕಾರ

Bombay High Court: ಮರಾಠ ಸಮುದಾಯಕ್ಕೆ ಕುಣಬಿ ಜಾತಿ ಪ್ರಮಾಣಪತ್ರ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರರು ಬಾಧಿತ ವ್ಯಕ್ತಿಗಳಲ್ಲವೆಂದು ಹೇಳಿ ಹೈಕೋರ್ಟ್ ವಿಚಾರಣೆಗೆ ನಿರಾಕರಿಸಿದೆ.
Last Updated 18 ಸೆಪ್ಟೆಂಬರ್ 2025, 8:14 IST
ಮರಾಠ ಸಮುದಾಯಕ್ಕೆ ಕುಣಬಿ ಜಾತಿ ಪ್ರಮಾಣಪತ್ರ: PIL ವಿಚಾರಣೆಗೆ ಬಾಂಬೆ HC ನಕಾರ

ರೈತರ ಅಭಿವೃದ್ಧಿಗೆ ₹2 ಕೋಟಿ ದೇಣಿಗೆ ನೀಡಿದ ತೆಲಂಗಾಣದ ಕಾಂಗ್ರೆಸ್ ಶಾಸಕ

Farmer Welfare Donation: ಮಿರಿಯಾಲ್‌ಗುಡ ಕಾಂಗ್ರೆಸ್ ಶಾಸಕ ಬಾತುಲ ಲಕ್ಷ್ಮ ರೆಡ್ಡಿ ರೈತರ ಅಭಿವೃದ್ಧಿಗಾಗಿ ₹2 ಕೋಟಿ ದೇಣಿಗೆ ನೀಡಿ, ಉಚಿತ ಯೂರಿಯಾ ಗೊಬ್ಬರ ವಿತರಿಸಲು ಸಿಎಂ ರೇವಂತ್ ರೆಡ್ಡಿಗೆ ಚೆಕ್ ಹಸ್ತಾಂತರಿಸಿದರು.
Last Updated 18 ಸೆಪ್ಟೆಂಬರ್ 2025, 7:54 IST
ರೈತರ ಅಭಿವೃದ್ಧಿಗೆ ₹2 ಕೋಟಿ ದೇಣಿಗೆ ನೀಡಿದ ತೆಲಂಗಾಣದ ಕಾಂಗ್ರೆಸ್ ಶಾಸಕ

ಮತ ಕಳ್ಳತನ | ರಾಹುಲ್ ಗಾಂಧಿ ಆರೋಪ ಆಧಾರರಹಿತ: ಚುನಾವಣಾ ಆಯೋಗ

Rahul Gandhi Vs Election Commission: ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿ ಹಾಕಿದೆ.
Last Updated 18 ಸೆಪ್ಟೆಂಬರ್ 2025, 7:30 IST
ಮತ ಕಳ್ಳತನ | ರಾಹುಲ್ ಗಾಂಧಿ ಆರೋಪ ಆಧಾರರಹಿತ: ಚುನಾವಣಾ ಆಯೋಗ

ಮತಗಳ್ಳರಿಗೆ CEC ಜ್ಞಾನೇಶ್ ಕುಮಾರ್ ರಕ್ಷಣೆ ಪ್ರಜಾಪ್ರಭುತ್ವದ ನಾಶ: ರಾಹುಲ್ ಗಾಂಧಿ

Rahul Gandhi Allegation: ಮತಗಳ್ಳರು ಮತ್ತು ಪ್ರಜಾಪ್ರಭುತ್ವದ ಕೊಲೆ ಮಾಡುವವರಿಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Last Updated 18 ಸೆಪ್ಟೆಂಬರ್ 2025, 7:25 IST
ಮತಗಳ್ಳರಿಗೆ CEC ಜ್ಞಾನೇಶ್ ಕುಮಾರ್ ರಕ್ಷಣೆ ಪ್ರಜಾಪ್ರಭುತ್ವದ ನಾಶ: ರಾಹುಲ್ ಗಾಂಧಿ

8-10 ವಾರಗಳಲ್ಲಿ ಭಾರತ–ಅಮೆರಿಕ ಸುಂಕ ಸಮಸ್ಯೆಗೆ ಪರಿಹಾರ: ಸಿಇಎ

India US Trade Talks: ಅಮೆರಿಕದೊಂದಿಗಿನ ಸುಂಕ ಸಮಸ್ಯೆಗೆ ಮುಂದಿನ ಎಂಟತ್ತು ವಾರಗಳಲ್ಲಿ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್‌ ಗುರುವಾರ ಹೇಳಿದ್ದಾರೆ.
Last Updated 18 ಸೆಪ್ಟೆಂಬರ್ 2025, 7:24 IST
8-10 ವಾರಗಳಲ್ಲಿ ಭಾರತ–ಅಮೆರಿಕ ಸುಂಕ ಸಮಸ್ಯೆಗೆ ಪರಿಹಾರ: ಸಿಇಎ

ಮತ ಕಳ್ಳತನ | ಹೈಡ್ರೋಜನ್ ಬಾಂಬ್ ಇನ್ನು ಬರಬೇಕಷ್ಟೇ: ರಾಹುಲ್ ಗಾಂಧಿ

Election Fraud India: 'ಮತ ಕಳ್ಳತನ' ಆರೋಪ ಸಂಬಂಧ ಇಂದು (ಗುರುವಾರ) ಮತ್ತೆ ಸುದ್ದಿಗೋಷ್ಠಿ ನಡೆಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, 'ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಚುನಾವಣಾ ಆಯೋಗವು ರಕ್ಷಿಸುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.
Last Updated 18 ಸೆಪ್ಟೆಂಬರ್ 2025, 6:33 IST
ಮತ ಕಳ್ಳತನ | ಹೈಡ್ರೋಜನ್ ಬಾಂಬ್ ಇನ್ನು ಬರಬೇಕಷ್ಟೇ: ರಾಹುಲ್ ಗಾಂಧಿ

US | ಒಳಗಿರುವವರು ಯಾರು ಗೊತ್ತಾ.. ವೈಟ್‌ ಅಂಡ್‌ ಬ್ಲೂ; ಟ್ರಂಪ್ ಕುರಿತು ಎಚ್ಚರಿಕೆ

Plane Close Call: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಲಂಡನ್ ಪ್ರವಾಸ ಕೈಗೊಂಡ ವೇಳೆ, ಏರ್‌ಫೋರ್ಸ್ ಒನ್ ಸಮೀಪ ಸ್ಪಿರಿಟ್ ಏರ್‌ಲೈನ್ಸ್ ವಿಮಾನ ಹಾರಾಟ ನಡೆಸಿದ ಘಟನೆ ಆತಂಕ ಸೃಷ್ಟಿಸಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
Last Updated 18 ಸೆಪ್ಟೆಂಬರ್ 2025, 6:20 IST
US | ಒಳಗಿರುವವರು ಯಾರು ಗೊತ್ತಾ.. ವೈಟ್‌ ಅಂಡ್‌ ಬ್ಲೂ; ಟ್ರಂಪ್ ಕುರಿತು ಎಚ್ಚರಿಕೆ
ADVERTISEMENT

ಆಳಂದದಲ್ಲಿ 6,018 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಯತ್ನ: ರಾಹುಲ್

Rahul Gandhi Voter List Scam: ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ 6,018 ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನ ನಡೆದಿತ್ತು ಎಂದು ಆರೋಪಿಸಿದರು.
Last Updated 18 ಸೆಪ್ಟೆಂಬರ್ 2025, 6:14 IST
ಆಳಂದದಲ್ಲಿ 6,018 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಯತ್ನ: ರಾಹುಲ್

ಅಕ್ಟೋಬರ್ 30ಕ್ಕೆ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Noida Airport Inauguration: ಉತ್ತರ ಪ್ರದೇಶದ ಗೌತಮ ಬುದ್ಧ ನಗರದ ಜೆವಾರ್ ಪ್ರದೇಶದಲ್ಲಿರುವ ನೊಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಕ್ಟೋಬರ್ 30ರಂದು ಉದ್ಘಾಟನೆ ಮಾಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವರು ತಿಳಿಸಿದ್ದಾರೆ.
Last Updated 18 ಸೆಪ್ಟೆಂಬರ್ 2025, 5:36 IST
ಅಕ್ಟೋಬರ್ 30ಕ್ಕೆ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

ಬಿಹಾರದ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ₹1,000 ನೆರವು: ಸಿಎಂ ನಿತೀಶ್ ಘೋಷಣೆ

Nitish Kumar Scheme: ಬಿಹಾರ ಸಿಎಂ ನಿತೀಶ್ ಕುಮಾರ್ ಪದವಿ ಪಡೆದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ₹1,000 ಆರ್ಥಿಕ ನೆರವು ನೀಡುವ ಯೋಜನೆಯನ್ನು ಘೋಷಿಸಿದರು. ಇದು ಗರಿಷ್ಠ ಎರಡು ವರ್ಷಗಳವರೆಗೆ ಅನ್ವಯಿಸುತ್ತದೆ.
Last Updated 18 ಸೆಪ್ಟೆಂಬರ್ 2025, 5:23 IST
ಬಿಹಾರದ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ₹1,000 ನೆರವು: ಸಿಎಂ ನಿತೀಶ್ ಘೋಷಣೆ
ADVERTISEMENT
ADVERTISEMENT
ADVERTISEMENT