ಸೋಮವಾರ, 24 ನವೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ನಟ ಧರ್ಮೇಂದ್ರ ನಿಧನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

Dharmendra Death: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ (89) ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 24 ನವೆಂಬರ್ 2025, 10:02 IST
ನಟ ಧರ್ಮೇಂದ್ರ ನಿಧನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

ಬಿಜೆಪಿಯಿಂದ ಸಂಸದರಾಗಿದ್ದ ನಟ ಧರ್ಮೇಂದ್ರ; ರಾಜಕೀಯವೇ ಬೇಸರವೆಂದು ನಿರ್ಗಮನ

Dharmendra BJP Exit: ಬಾಲಿವುಡ್‌ನಲ್ಲಿ ಸಾಹಸ ದೃಶ್ಯ, ಖಡಕ್ ಸಂಭಾಷಣೆ ಮೂಲಕವೇ ಹಿ–ಮ್ಯಾನ್‌ ಎಂದು ಕರೆಸಿಕೊಂಡಿದ್ದು ಮಾತ್ರವಲ್ಲ, ರಾಜಕೀಯಕ್ಕೂ ಪ್ರವೇಶಿಸಿ ಚೊಚ್ಚಲ ಚುನಾವಣೆಯಲ್ಲೇ ಸಂಸದರಾಗಿ ಅಚ್ಚರಿ ಮೂಡಿಸಿದವರು ನಟ ಧರ್ಮೇಂದ್ರ.
Last Updated 24 ನವೆಂಬರ್ 2025, 9:32 IST
ಬಿಜೆಪಿಯಿಂದ ಸಂಸದರಾಗಿದ್ದ ನಟ ಧರ್ಮೇಂದ್ರ; ರಾಜಕೀಯವೇ ಬೇಸರವೆಂದು ನಿರ್ಗಮನ

ಪಶ್ಚಿಮ ಬಂಗಾಳದಲ್ಲಿ SIR ವಿರೋಧಿಸಿ ಪ್ರತಿಭಟನೆಗೆ ಮುಂದಾದ ಬಿಎಲ್‌ಒ ಸಂಘಟನೆಗಳು

BLO Protest: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್‌ ಮಟ್ಟದ ಅಧಿಕಾರಿಗಳ ಮೇಲೆ ಅತಿಯಾದ ಒತ್ತಡ ಹೇರುತ್ತಿರುವುದನ್ನು ವಿರೋಧಿಸಿ...
Last Updated 24 ನವೆಂಬರ್ 2025, 9:28 IST
ಪಶ್ಚಿಮ ಬಂಗಾಳದಲ್ಲಿ SIR ವಿರೋಧಿಸಿ ಪ್ರತಿಭಟನೆಗೆ ಮುಂದಾದ ಬಿಎಲ್‌ಒ ಸಂಘಟನೆಗಳು

ಕಾಶ್ಮೀರದಲ್ಲೀಗ ತೀವ್ರ ಚಳಿ: ತಾಪಮಾನ ಮೈನಸ್‌ 3.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ

Kashmir Cold Wave: ಪ್ರವಾಸಿಗರ ಸ್ವರ್ಗ ಕಾಶ್ಮೀರದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಮೈನಸ್‌ 3.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಋತುಮಾನದಲ್ಲಿ ಮೊದಲ ಬಾರಿ ತೀವ್ರ ಚಳಿ ಕಾಣಿಸಿಕೊಂಡಿದೆ.
Last Updated 24 ನವೆಂಬರ್ 2025, 9:25 IST
ಕಾಶ್ಮೀರದಲ್ಲೀಗ ತೀವ್ರ ಚಳಿ: ತಾಪಮಾನ ಮೈನಸ್‌ 3.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ

ಉತ್ತರಾಖಂಡ | ಕಂದಕಕ್ಕೆ ಉರುಳಿದ ಬಸ್: ಸ್ಥಳದಲ್ಲೇ ಐವರ ಸಾವು, 23 ಮಂದಿಗೆ ಗಾಯ

Tehri Bus Tragedy: ಉತ್ತರಾಖಂಡದ ತೆಹ್ರಿ ಜಿಲ್ಲೆಯ ನರೇಂದ್ರ ನಗರ ಪ್ರದೇಶದ ಕುಂಜಾಪುರಿ-ಹಿಂಡೋಲಖಲ್ ಬಳಿ ಬಸ್‌ವೊಂದು 70 ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 5 ಜನರು ಮೃತಪಟ್ಟಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 24 ನವೆಂಬರ್ 2025, 9:08 IST
ಉತ್ತರಾಖಂಡ | ಕಂದಕಕ್ಕೆ ಉರುಳಿದ ಬಸ್: ಸ್ಥಳದಲ್ಲೇ ಐವರ ಸಾವು, 23 ಮಂದಿಗೆ ಗಾಯ

16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ: ಮಲೇಷ್ಯಾ ಸರ್ಕಾರ

Online Safety: ಮುಂದಿನ ವರ್ಷದಿಂದ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿರ್ಬಂಧ ವಿಧಿಸುವ ಕುರಿತು ಚರ್ಚಿಸಲಾಗುತ್ತಿದೆ ಎಂದು ಮಲೇಷ್ಯಾ ಸರ್ಕಾರ ತಿಳಿಸಿದೆ.
Last Updated 24 ನವೆಂಬರ್ 2025, 8:26 IST
16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ: ಮಲೇಷ್ಯಾ ಸರ್ಕಾರ

ಬಿಹಾರದ ಹಲವು ಜಿಲ್ಲೆಗಳ ಬಾಣಂತಿಯರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ: ಅಧ್ಯಯನ

Uranium Exposure: ಬಿಹಾರದ ಹಲವು ಜಿಲ್ಲೆಗಳಲ್ಲಿನ ಬಾಣಂತಿಯರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆಯಾಗಿದ್ದು, ಶಿಶುಗಳ ಆರೋಗ್ಯ ಕುರಿತು ಅಧ್ಯಯನವೊಂದು ತೀವ್ರ ಕಳವಳ ವ್ಯಕ್ತಪಡಿಸಿದೆ.
Last Updated 24 ನವೆಂಬರ್ 2025, 7:46 IST
ಬಿಹಾರದ ಹಲವು ಜಿಲ್ಲೆಗಳ ಬಾಣಂತಿಯರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ: ಅಧ್ಯಯನ
ADVERTISEMENT

INS Mahe: ಭಾರತೀಯ ನೌಕಾಪಡೆಗೆ ಐಎನ್‌ಎಸ್ 'ಮಾಹೆ' ಸೇರ್ಪಡೆ

Indian Navy Submarine: ಜಲಾಂತರ್ಗಾಮಿ ನಿಗ್ರಹ ಯುದ್ಧ ನೌಕೆ ಐಎನ್‌ಎಸ್ 'ಮಾಹೆ' ಭಾರತೀಯ ನೌಕಾಪಡೆಗೆ ಇಂದು (ಸೋಮವಾರ) ಸೇರ್ಪಡೆಗೊಂಡಿತು.
Last Updated 24 ನವೆಂಬರ್ 2025, 7:29 IST
INS Mahe: ಭಾರತೀಯ ನೌಕಾಪಡೆಗೆ ಐಎನ್‌ಎಸ್ 'ಮಾಹೆ' ಸೇರ್ಪಡೆ

ಉತ್ತರ ಪ್ರದೇಶ | ರಸ್ತೆ ಅಪಘಾತ: ಮದುವೆಗೂ ಮುನ್ನವೇ ಮಸಣ ಸೇರಿದ ವರ

Wedding Tragedy: ಮದುವೆಗೂ ಮುನ್ನ ಶಾಸ್ತ್ರವನ್ನು ಮಾಡಲು ತೆರಳುವಾಗ ವೇಗವಾಗಿ ಬಂದ ಟ್ರಕ್‌ ಗುದ್ದಿದ ಪರಿಣಾಮ 25 ವರ್ಷದ ವರ ಮೃತಪಟ್ಟ ಘಟನೆಯು ಉತ್ತರ ಪ್ರದೇಶದಲ್ಲಿ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 24 ನವೆಂಬರ್ 2025, 7:03 IST
ಉತ್ತರ ಪ್ರದೇಶ | ರಸ್ತೆ ಅಪಘಾತ: ಮದುವೆಗೂ ಮುನ್ನವೇ ಮಸಣ ಸೇರಿದ ವರ

CJI ಸೂರ್ಯ ಕಾಂತ್‌ ಪ್ರಮಾಣ; ಸಾಂವಿಧಾನಿಕ ಮೌಲ್ಯಗಳು ಗಟ್ಟಿಗೊಳ್ಳುತ್ತವೆ: ಖರ್ಗೆ

Supreme Court Chief Justice: ಭಾರತೀಯ ನ್ಯಾಯಾಂಗ ವ್ಯವಸ್ಥೆಯ ನಿರ್ಣಾಯಕ ಘಟ್ಟದಲ್ಲಿ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
Last Updated 24 ನವೆಂಬರ್ 2025, 6:44 IST
CJI ಸೂರ್ಯ ಕಾಂತ್‌ ಪ್ರಮಾಣ; ಸಾಂವಿಧಾನಿಕ ಮೌಲ್ಯಗಳು ಗಟ್ಟಿಗೊಳ್ಳುತ್ತವೆ: ಖರ್ಗೆ
ADVERTISEMENT
ADVERTISEMENT
ADVERTISEMENT