ಈರುಳ್ಳಿ ಬೆಲೆ ಗಗನಕ್ಕೇರಿದ ಲಾಭ ಪಡೆಯಲುಕೆಲವು ವರ್ತಕರು ಈರುಳ್ಳಿ ಅಕ್ರಮ ದಾಸ್ತಾನು ಮಾಡುತ್ತಿದ್ದಾರೆ.ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ. ಹಾಗಾಗಿ,ಶಿವಮೊಗ್ಗ ನಗರ ಮತ್ತು ಭದ್ರಾವತಿ ಈರುಳ್ಳಿ ಸಗಟು ಮತ್ತು ಚಿಲ್ಲರೆ ವರ್ತಕರು ತಕ್ಷಣ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರು, ತಹಶೀಲ್ದಾರರಿಂದ ತಕ್ಷಣ ಪರವಾನಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಸೂಚಿಸಿದೆ.