<p><strong>ಬೆಂಗಳೂರು:</strong> ಪೀಣ್ಯ ಕೈಗಾರಿಕಾ ಸಂಘದ ನೂತನ ಅಧ್ಯಕ್ಷರಾಗಿಸಿ.ಪ್ರಕಾಶ್ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪದಾಧಿಕಾರಿಗಳಾಗಿಶ್ರೀನಿವಾಸ್ ಅಸ್ರಣ್ಣ (ಹಿಂದಿನ ಅಧ್ಯಕ್ಷ), ಆರಿಫ್ (ಹಿರಿಯ ಉಪಾಧ್ಯಕ್ಷ),ಮುರಳಿಕೃಷ್ಣ (ಉಪಾಧ್ಯಕ್ಷ),ಶ್ಯಾಮ್ ಚಂದ್ರನ್ (ಕಾರ್ಯದರ್ಶಿ), ಮಲ್ಲಿಕಾರ್ಜುನ ಸ್ವಾಮಿ (ಜಂಟಿ ಕಾರ್ಯದರ್ಶಿ), ದಾನಪ್ಪ (ಖಜಾಂಚಿ) ಹಾಗೂಸಿ.ಕೃಷ್ಣಮೂರ್ತಿ (ಜಂಟಿ ಖಜಾಂಚಿ) ಆಯ್ಕೆಯಾಗಿದ್ದಾರೆ.</p>.<p>ಸಂಘದ ಸರ್ವಸದಸ್ಯರ ಸಭೆಯಲ್ಲಿಪದಾಧಿಕಾರಿಗಳನ್ನು2021-22ರ ಅವಧಿಗೆ ಒಮ್ಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೀಣ್ಯ ಕೈಗಾರಿಕಾ ಸಂಘದ ನೂತನ ಅಧ್ಯಕ್ಷರಾಗಿಸಿ.ಪ್ರಕಾಶ್ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪದಾಧಿಕಾರಿಗಳಾಗಿಶ್ರೀನಿವಾಸ್ ಅಸ್ರಣ್ಣ (ಹಿಂದಿನ ಅಧ್ಯಕ್ಷ), ಆರಿಫ್ (ಹಿರಿಯ ಉಪಾಧ್ಯಕ್ಷ),ಮುರಳಿಕೃಷ್ಣ (ಉಪಾಧ್ಯಕ್ಷ),ಶ್ಯಾಮ್ ಚಂದ್ರನ್ (ಕಾರ್ಯದರ್ಶಿ), ಮಲ್ಲಿಕಾರ್ಜುನ ಸ್ವಾಮಿ (ಜಂಟಿ ಕಾರ್ಯದರ್ಶಿ), ದಾನಪ್ಪ (ಖಜಾಂಚಿ) ಹಾಗೂಸಿ.ಕೃಷ್ಣಮೂರ್ತಿ (ಜಂಟಿ ಖಜಾಂಚಿ) ಆಯ್ಕೆಯಾಗಿದ್ದಾರೆ.</p>.<p>ಸಂಘದ ಸರ್ವಸದಸ್ಯರ ಸಭೆಯಲ್ಲಿಪದಾಧಿಕಾರಿಗಳನ್ನು2021-22ರ ಅವಧಿಗೆ ಒಮ್ಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>