‘65 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಅಭ್ಯರ್ಥಿಗಳು ಮುಂದೆ ಬಂದಿದ್ದಾರೆ. ಆದರೆ, ಕೆಲವೇ ಕ್ಷೇತ್ರಗಳಿಗೆ ಸೀಮಿತಗೊಳಿಸಲು ಮುಖಂಡರು ನಿರ್ಧಾರಿಸಿದ್ದಾರೆ. ನಾಲ್ಕು ದಿನಗಳ ಪ್ರವಾಸದಲ್ಲಿ ಪಕ್ಷದ ಅಧ್ಯಕ್ಷೀಯ ಮಂಡಳಿ ಸದಸ್ಯ ದೇವನೂರ ಮಹಾದೇವ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಕೆ.ಪಿ.ಸಿಂಗ್, ಮನೋಹರ್, ಪುಷ್ಪಾ ಭಾಗವಹಿಸುವರು’ ಎಂದು ತಿಳಿಸಿದರು.