ಸಾರ್ವಜನಿಕ ಶಿಕ್ಷಣ ಇಲಾಖೆಯ ಗಣಿತ ವಿಷಯ ಪರಿವೀಕ್ಷಕ ಎಂ.ಎಸ್.ಬ್ಯಾಹಟ್ಟಿ ಅವರು, ಸರ್ ಸಿ.ವಿ.ರಾಮನ್ ಅವರ ಸಾಧನೆ, ಬರವಣಿಗೆ ಮಹತ್ವ ವಿವರಿಸಿದರು. ಸಂಸ್ಥೆ ಅಧ್ಯಕ್ಷ ಸುರೇಶ ದೇಸಾಯಿ ಮಾತನಾಡಿದರು. ಅಧ್ಯಕ್ಷ ಎಚ್.ಆರ್.ಬಿರಾದಾರ, ಉಪಾಧ್ಯಕ್ಷ ಎಚ್.ಆರ್.ಮಾಚಪ್ಪನವರ, ಡಾ.ಎಚ್.ವಿ.ಕರಿಗೌಡರ, ನಿರ್ದೇಶಕ ಡಾ.ಕಂಠೀರವ್ ಆರ್.ಕುಳ್ಳೊಳ್ಳಿ, ಖಜಾಂಚಿ ಸುರೇಶ ಹಿರೇದೇಸಾಯಿ ಇದ್ದರು. ಎಸ್.ಎಸ್.ಪಾಟೀಲ ಸ್ವಾಗತಿಸಿದರು. ಜಿ.ಎಂ.ಬಿರಾದಾರ ನಿರೂಪಿಸಿ, ಡಾ.ಎಚ್.ವಿ.ಕರಿಗೌಡರ ವಂದಿಸಿದರು.