ಎಲ್ಲ ಸ್ಪರ್ಧೆಗಳು ಪಾರದರ್ಶಕವಾಗಿ, ವಿವಾದರಹಿತವಾಗಿ ನಡೆಯಲು ಪರಿಣತ ತೀರ್ಪುಗಾರರ ನೇಮಿಸಲಾಗುವುದು. ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಲು ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಕ್ರೀಡಾ ಸಚಿವರು, ಜಿಲ್ಲೆಯ ಜನಪ್ರತಿಗಳು, ಅಧಿಕಾರಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.