27ರಂದು ಸಂಜೆ 6.30ಕ್ಕೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ ಜೋಗನ್ ಶಂಕರ್ ರಂಗೋತ್ಸವಕ್ಕೆ ಚಾಲನೆ ನೀಡುವರು. ಉದ್ಘಾಟಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ, ರಂಗನಿರ್ದೇಶಕ ಶ್ರೀಪಾದ ಭಟ್, ನಿವೃತ್ತ ಕುಲಸಚಿವ ಪ್ರೊ.ಶ್ರೀಕಂಠ ಕೂಡಿಗೆ, ಚಂದ್ರಶೇಖರ ಹಿರೇಗೋಣಿಗೆರೆ ಭಾಗವಹಿಸುವರು.