ಪ್ರತಿವರ್ಷ 30 ವಿದ್ಯಾರ್ಥಿಗಳಿಗೆ ಅರ್ಹತೆಯ ಆಧಾರದ ಮೇಲೆಅವಕಾಶ ಕಲ್ಪಿಸಲಾಗುತ್ತಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ.ಅರ್ಜಿಸಲ್ಲಿಸಲು ಡಿ.20 ಕೊನೆಯ ದಿನ. ಜ.5ರಂದು ಲಿಖಿತ ಪರೀಕ್ಷೆ. ಮಾಹಿತಿಗೆತೇಜಸ್ ಪ್ರಕಲ್ಪ, ವಿಕಾಸ ಪ್ರೌಢಶಾಲೆ, ಆಲ್ಕೋಳ, ಶಿವಮೊಗ್ಗಇಲ್ಲಿಗೆ ಭೇಟಿ ನೀಡಬಹುದು. 92433 14305 ಅಥವಾ 94493 61321 ಸಂಪರ್ಕಿಸಬಹುದುಎಂದರು.