ಸೋಮಶೇಖರ ರೆಡ್ಡಿ ತಮ್ಮ ಶಾಸಕ ಸ್ಥಾನಕ್ಕೆ ಗೌರವ ತರುವಂತಹ ಮಾತನಾಡಬೇಕು.ಅವರಹೇಳಿಕೆ ಹಿಂದೂಮತ್ತು ಮುಸ್ಲಿಂಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುವಂತಿದೆ.ಸಮಾಜದಲ್ಲಿ ಅಶಾಂತಿ ಕದಡುವ, ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವ ಇಂತಹ ಹೇಳಿಕೆ ಖಂಡನೀಯ ಎಂದುಘಟಕದ ಅಧ್ಯಕ್ಷಮಹಮ್ಮದ್ ಆರೀಫ್ ಉಲ್ಲಾಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.