ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ವಿಸಿಇಗೆ ಜಯ

Last Updated 28 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಂಜನ್‌ (ಅಜೇಯ 75) ಅವರ ಉತ್ತಮ ಆಟದ ನೆರವಿನಿಂದ ಆರ್‌ವಿಸಿಇ ತಂಡ ಇಲ್ಲಿ ನಡೆಯುತ್ತಿರುವ ಎಮ್‌.ಎಸ್‌.ರಾಮಯ್ಯ ಸ್ಮಾರಕ ರಾಜ್ಯಮಟ್ಟದ ಅಂತರ ಎಂಜಿನಿಯರಿಂಗ್ ಕಾಲೇಜುಗಳ ಕ್ರಿಕೆಟ್ ಟೂರ್ನಿಯಲ್ಲಿ ಎಐಟಿ ತಂಡದ ಎದುರು 8 ವಿಕೆಟ್‌ಗಳಿಂದ ಗೆದ್ದಿದೆ.

ಸಂಕ್ಷಿಪ್ತ ಸ್ಕೋರು: ಎಐಟಿ: 30 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 116 ಆರ್‌ವಿಸಿಇ: 13.4 ಓವರ್‌ಗಳಲ್ಲಿ 2 ವಿಕೆಟ್‌ಗೆ 117 ಫಲಿತಾಂಶ: ಆರ್‌ವಿಸಿಇ ತಂಡಕ್ಕೆ 8 ವಿಕೆಟ್‌ಗಳ ಜಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT