ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ಆರ್ಐಕೋಟಾ ಜಾರಿಗೆ ತರುವ ಪ್ರಸ್ತಾವ ವೈದ್ಯರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರಲ್ಲಿ ಆಘಾತ ಮೂಡಿಸಿದೆ. ಸರ್ಕಾರದ ಈ ನಿರ್ಧಾರ ಸಂವಿಧಾನ ಬಾಹಿರ, ಸಹಜ ನ್ಯಾಯಕ್ಕೆ ವಿರುದ್ಧ. ಇಂತಹ ಕ್ರಮ ವೈದ್ಯಕೀಯ ಶಿಕ್ಷಣವನ್ನು ಮತ್ತಷ್ಟು ವ್ಯಾಪಾರೀಕರಣಗೊಳ್ಳುತ್ತದೆ ಎಂದ ಆತಂಕ ವ್ಯಕ್ತಪಡಿಸಿದರು.